ಶಂಕಿತ ಉಗ್ರನ ಎಂಜಲು ಹಣ ತಿಂದು ಜೈಲಿನಲ್ಲಿ ಫೋನ್​ ಸಂಭಾಷಣೆಗೆ ಸಹಾಯ: ಸ್ಫೋಟಕ ಮಾಹಿತಿ ಬಯಲು, ಅಧಿಕಾರಿಗಳಿಗೆ ಸಂಕಷ್ಟ

ಶಂಕಿತ ಉಗ್ರನ ಎಂಜಲು ಹಣ ತಿಂದು ಫೋನ್​ ಸಂಭಾಷಣೆಗೆ ಸಹಾಯ ಮಾಡಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಅಧಿಕಾರಿ ಹಾಗೂ ಸಿಬ್ಬಂದಿಗೆ ನಡುಕ ಶುರುವಾಗಿದೆ.

ಶಂಕಿತ ಉಗ್ರನ ಎಂಜಲು ಹಣ ತಿಂದು ಜೈಲಿನಲ್ಲಿ ಫೋನ್​ ಸಂಭಾಷಣೆಗೆ ಸಹಾಯ: ಸ್ಫೋಟಕ ಮಾಹಿತಿ ಬಯಲು, ಅಧಿಕಾರಿಗಳಿಗೆ ಸಂಕಷ್ಟ
ಪರಪ್ಪನ ಅಗ್ರಹಾರ ಜೈಲು
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 27, 2023 | 3:01 PM

ಬೆಂಗಳೂರು, (ಜುಲೈ 27): ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ(suspected terrorists) ಬಂಧನಕ್ಕೆ ಪ್ರಕರಣದ ತನಿಖೆಯಲ್ಲಿ ಒಂದಾದ ಮೇಲೊಂದು ಸ್ಫೋಟಕ ಅಂಶಗಳು ಬಯಲಿಗೆ ಬರುತ್ತಿವೆ. ಎ1 ಆರೋಪಿ ನಾಸೀರ್  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Bengaluru parappana agrahara jail) ಪೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು… ಜೈಲಿನಲ್ಲಿದ್ದುಕೊಂಡು ಅಕ್ರಮವಾಗಿ ಫೋನ್ ಬಳಸಿದ್ದಾನೆ ಐಎಸ್ಡಿ ತಂಡ ವಿಚಾರಣೆ ವೇಳೆ ನಾಸೀರ್ ಬಾಯ್ಬಿಟ್ಟಿದ್ದಾನೆ. ಸದ್ಯ ಐಎಸ್ಡಿ ತಂಡ ನಾಸೀರ್ ಬಳಸಿದ್ದ ಪೋನ್ ಸೀಜ್ ಮಾಡಿದ್ದು. ಇದೀಗ ಜೈಲು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ವಿದೇಶದಲ್ಲಿ ತಲೆಮರಿಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಗರ್ಲ್​ ಫ್ರೆಂಡ್ ಪತ್ತೆ ಹಚ್ಚಿ ಸಿಸಿಬಿ ಪೊಲೀಸರು

ಕಳೆದ ಕೆಲ ವರ್ಷಗಳಿಂದ ನಾಸೀರ್ ಜೈಲಿನಲ್ಲಿ ನಿತ್ಯ ಫೋನ್​ ಸಂಭಾಷಣೆ ಮಾಡಿದ್ದಾರೆ. ಜೈಲು ಅಧಿಕಾರಿಗಳೇ ಲಂಚ ಪಡೆದು ನಾಸೀರ್​ ಫೋನ್​ನಲ್ಲಿ ಮಾತನಾಡು ಸಹಾಯ ಮಾಡಿದ್ದಾರೆ. ಈತನ ಅಕ್ರಮಕ್ಕೆ ಹಣ ಪಡೆದುಕೊಂಡು ಜೈಲು ಅಧಿಕಾರಿಗಳು ಸಾಥ್ ನೀಡಿದ್ದು, ಇದೀಗ ಶಂಕಿತ ಉಗ್ರನ ಎಂಜಲು ಹಣ ತಿಂದ ಸಿಬ್ಬಂದಿಗೆ ಈಗ ನಡುಕ ಶುರುವಾಗಿದೆ.

ನಾಸೀರ್​​ಗೆ ಸಹಾಯ ಮಾಡಿದ್ದ ಹಿರಿಯ ಅಧಿಕಾರಿಗಳು, ಜೈಲರ್ಸ್ ಮತ್ತು ಸಿಬ್ಬಂದಿ ಹೆಸರುಗಳನ್ನು ಐಎಸ್ಡಿ ಪಟ್ಟಿ ಮಾಡಿದ್ದು, ಸದ್ಯದಲ್ಲೇ ಅಷ್ಟು ಮಂದಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಿದ್ದಾರೆ. ಅಷ್ಟು ಮಂದಿ ಸೇರಿ ನಾಸೀರ್ ನಿಂದ ಲಕ್ಷ ಲಕ್ಷ ರೂ. ಹಣ ಪೀಕಿದ್ದು, ಇದೀಗ ಈಗ ಹಣ ಪಡೆದಕೊಂಡ ಅಧಿಕಾರಿಗಳ ಬಂಡವಾಳ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ