AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರನ ಎಂಜಲು ಹಣ ತಿಂದು ಜೈಲಿನಲ್ಲಿ ಫೋನ್​ ಸಂಭಾಷಣೆಗೆ ಸಹಾಯ: ಸ್ಫೋಟಕ ಮಾಹಿತಿ ಬಯಲು, ಅಧಿಕಾರಿಗಳಿಗೆ ಸಂಕಷ್ಟ

ಶಂಕಿತ ಉಗ್ರನ ಎಂಜಲು ಹಣ ತಿಂದು ಫೋನ್​ ಸಂಭಾಷಣೆಗೆ ಸಹಾಯ ಮಾಡಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಅಧಿಕಾರಿ ಹಾಗೂ ಸಿಬ್ಬಂದಿಗೆ ನಡುಕ ಶುರುವಾಗಿದೆ.

ಶಂಕಿತ ಉಗ್ರನ ಎಂಜಲು ಹಣ ತಿಂದು ಜೈಲಿನಲ್ಲಿ ಫೋನ್​ ಸಂಭಾಷಣೆಗೆ ಸಹಾಯ: ಸ್ಫೋಟಕ ಮಾಹಿತಿ ಬಯಲು, ಅಧಿಕಾರಿಗಳಿಗೆ ಸಂಕಷ್ಟ
ಪರಪ್ಪನ ಅಗ್ರಹಾರ ಜೈಲು
TV9 Web
| Edited By: |

Updated on: Jul 27, 2023 | 3:01 PM

Share

ಬೆಂಗಳೂರು, (ಜುಲೈ 27): ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ(suspected terrorists) ಬಂಧನಕ್ಕೆ ಪ್ರಕರಣದ ತನಿಖೆಯಲ್ಲಿ ಒಂದಾದ ಮೇಲೊಂದು ಸ್ಫೋಟಕ ಅಂಶಗಳು ಬಯಲಿಗೆ ಬರುತ್ತಿವೆ. ಎ1 ಆರೋಪಿ ನಾಸೀರ್  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Bengaluru parappana agrahara jail) ಪೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು… ಜೈಲಿನಲ್ಲಿದ್ದುಕೊಂಡು ಅಕ್ರಮವಾಗಿ ಫೋನ್ ಬಳಸಿದ್ದಾನೆ ಐಎಸ್ಡಿ ತಂಡ ವಿಚಾರಣೆ ವೇಳೆ ನಾಸೀರ್ ಬಾಯ್ಬಿಟ್ಟಿದ್ದಾನೆ. ಸದ್ಯ ಐಎಸ್ಡಿ ತಂಡ ನಾಸೀರ್ ಬಳಸಿದ್ದ ಪೋನ್ ಸೀಜ್ ಮಾಡಿದ್ದು. ಇದೀಗ ಜೈಲು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ವಿದೇಶದಲ್ಲಿ ತಲೆಮರಿಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಗರ್ಲ್​ ಫ್ರೆಂಡ್ ಪತ್ತೆ ಹಚ್ಚಿ ಸಿಸಿಬಿ ಪೊಲೀಸರು

ಕಳೆದ ಕೆಲ ವರ್ಷಗಳಿಂದ ನಾಸೀರ್ ಜೈಲಿನಲ್ಲಿ ನಿತ್ಯ ಫೋನ್​ ಸಂಭಾಷಣೆ ಮಾಡಿದ್ದಾರೆ. ಜೈಲು ಅಧಿಕಾರಿಗಳೇ ಲಂಚ ಪಡೆದು ನಾಸೀರ್​ ಫೋನ್​ನಲ್ಲಿ ಮಾತನಾಡು ಸಹಾಯ ಮಾಡಿದ್ದಾರೆ. ಈತನ ಅಕ್ರಮಕ್ಕೆ ಹಣ ಪಡೆದುಕೊಂಡು ಜೈಲು ಅಧಿಕಾರಿಗಳು ಸಾಥ್ ನೀಡಿದ್ದು, ಇದೀಗ ಶಂಕಿತ ಉಗ್ರನ ಎಂಜಲು ಹಣ ತಿಂದ ಸಿಬ್ಬಂದಿಗೆ ಈಗ ನಡುಕ ಶುರುವಾಗಿದೆ.

ನಾಸೀರ್​​ಗೆ ಸಹಾಯ ಮಾಡಿದ್ದ ಹಿರಿಯ ಅಧಿಕಾರಿಗಳು, ಜೈಲರ್ಸ್ ಮತ್ತು ಸಿಬ್ಬಂದಿ ಹೆಸರುಗಳನ್ನು ಐಎಸ್ಡಿ ಪಟ್ಟಿ ಮಾಡಿದ್ದು, ಸದ್ಯದಲ್ಲೇ ಅಷ್ಟು ಮಂದಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಿದ್ದಾರೆ. ಅಷ್ಟು ಮಂದಿ ಸೇರಿ ನಾಸೀರ್ ನಿಂದ ಲಕ್ಷ ಲಕ್ಷ ರೂ. ಹಣ ಪೀಕಿದ್ದು, ಇದೀಗ ಈಗ ಹಣ ಪಡೆದಕೊಂಡ ಅಧಿಕಾರಿಗಳ ಬಂಡವಾಳ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!