AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿತ ವಿದೇಶಕ್ಕೆ ಪರಾರಿ ಪ್ರಕರಣ; ಆಫ್ರಿಕಾ ಪ್ರಜೆ, ಶಾಂಗ್ರಿ-ಲಾ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲು

ನವೆಂಬರ್ 20ರಂದು ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಪ್ರಜೆಯನ್ನು ಏರ್​ಪೋರ್ಟ್​ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಶಾಂಗ್ರಿಲಾ ಹೊಟೇಲ್​ನಲ್ಲಿ 14 ದಿನಗಳ ಕ್ವಾರಂಟೈನ್ ಮಾಡಲಾಗಿತ್ತು.

ಒಮಿಕ್ರಾನ್ ಸೋಂಕಿತ ವಿದೇಶಕ್ಕೆ ಪರಾರಿ ಪ್ರಕರಣ; ಆಫ್ರಿಕಾ ಪ್ರಜೆ, ಶಾಂಗ್ರಿ-ಲಾ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Dec 07, 2021 | 12:01 PM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿದ್ದರೂ ಆಫ್ರಿಕಾ ಪ್ರಜೆ ದೇಶ ತೊರೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಾಂಗ್ರಿ-ಲಾ ಆಡಳಿತ ಮಂಡಳಿ ಮತ್ತು ಆಫ್ರಿಕಾ ಪ್ರಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ.ನವೀನ್ ದೂರು ಸಲ್ಲಿಸಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 269, 271, 114 ಹಾಗೂ ಕರ್ನಾಟಕ ಎಪಿಡೆಮಿಕ್ ಡಿಸಿಸ್ ಆ್ಯಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ.

ನವೆಂಬರ್ 20ರಂದು ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಪ್ರಜೆಯನ್ನು ಏರ್​ಪೋರ್ಟ್​ನಲ್ಲಿ​ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಶಾಂಗ್ರಿಲಾ ಹೊಟೇಲ್​ನಲ್ಲಿ 14 ದಿನಗಳ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ನವೆಂಬರ್ 27ಕ್ಕೆ ಹೋಟೆಲ್ ತೊರೆದು ದೇಶ ಬಿಟ್ಟು ಪರಾರಿಯಾಗಿದ್ದಾನೆ. ಆದರೆ ಈ ಬಗ್ಗೆ ಶಾಂಗ್ರಿ-ಲಾ ಹೋಟೆಲ್ ಆಡಳಿತ ಮಂಡಳಿ ಮಾಹಿತಿ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ.

ಬಿಬಿಎಂ ನೋಟಿಸ್ ಒಮಿಕ್ರಾನ್ ಸೋಂಕಿತ ವಿದೇಶಕ್ಕೆ ಹೇಗೆ ಎಸ್ಕೇಪ್ ಆದ? ಹೋಟೆಲ್ ಸಿಬ್ಬಂದಿ ಯಾವ ಕಾರಣಕ್ಕೆ ಹೊರಗೆ ಕಳಿಸಿದರು? ಜಿನೋಮಿಕ್ ಸೀಕ್ವೆನ್ಸ್​ಗೂ ಮೊದಲೇ ಹೇಗೆ ಹೊರಗೆ ಬಿಟ್ರಿ? ಯಾವ ಕಾರಣಕ್ಕೆ ಆತನನ್ನು ಕ್ವಾರಂಟೈನ್ ಮಾಡಿಲ್ಲ? ಕಾರಣ ಹೇಳಿ ಸ್ಪಷ್ಟನೆ ನೀಡುವಂತೆ ಬಿಬಿಎಂಪಿ ಹೋಟೆಲ್ ಮಾಲೀಕರಿಗೆ ನೋಟಿಸ್​ ನೀಡಿತ್ತು.

ಇದನ್ನೂ ಓದಿ

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಒಮಿಕ್ರಾನ್​​ನಿಂದ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಆತಂಕ; ಐಎಂಎಯಿಂದ ಎಚ್ಚರಿಕೆ

Published On - 11:59 am, Tue, 7 December 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ