AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಂಜೆಯವರೆಗೂ ವಿದ್ಯುತ್​ ವ್ಯತ್ಯಯ

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ಜೂ.24) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಂಜೆಯವರೆಗೂ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Aug 19, 2024 | 7:40 AM

Share

ಬೆಂಗಳೂರು, ಜೂನ್​ 25: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಹಲವು ನಗರಗಳಲ್ಲಿ ಇಂದು (ಜೂ.25) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ.

ವಿದ್ಯುತ್​ ವ್ಯತ್ಯಯವಾಗಲಿರುವ ನಗರಗಳು

ಮಾರೇನಹಳ್ಳಿ, ವಿಜಯನಗರದ ಕೆಲವು ಪ್ರದೇಶ, ಚಂದ್ರಾಲೇಔಟ್​​, ನಾಗರಭಾವಿ, ಗಂಗೊಂಡನಳ್ಳಿ, ಎಲ್​​&ಟಿ ಹಂತ 1, 2 ಮತ್ತು ಎಲ್​​&ಟಿ ಟೆಕ್​ ಪಾರ್ಕ್​​, ಸ್ಪರ್ಕ್​ ಒನ್​ ಮಾಲ್​, ಪಾರ್ವತಮ್ಮ ಲೇಔಟ್​, ಟೆಲಿಕಾಂ ಲೇಔಟ್​​, ತಿಂಡ್ಲು ಹಳ್ಳಿ, ಅಮೃತಹಳ್ಳಿ, ಶಬರಿನಗರ, ಕೆಎಸ್​ಐಟಿ ಕಾಲೇಜು, ಅಂಜನಾಪುರ 8ನೇ ಬ್ಲಾಕ್​, ವೆಬರ್ವಸ್​​​ ಕಾಲೋನಿ, ಪುರ್ವಾಂಕರ ಅಪಾರ್ಟ್​ಮೆಂಟ್​, ಅಮೃಥಸಾಗರ, ಎಸ್​ಪಿ ತೋಟ, ವಡ್ಡರಪಾಳ್ಯ, ಕೆಂಬಾಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ, ಬಿಡಬ್ಲೂಎಸ್​ಎಸ್​ಬಿ ಎಸ್​ಟಿಪಿ, ಜಕ್ಕಸಂದ್ರ, ಹೆಚ್​ಎಸ್​ಆರ್​ ಐದನೇ ಹಂತ ಟೀಚರ್ಸ್​ ಕಾಲೊನಿ, ವೆಂಕಟಾಪುರದ ಕೆಲವು ಪ್ರದೇಶ, ಗ್ರೀಏಜ್​​​ ಅಪಾರ್ಟ್​​ಮೆಂಟ್​, ಕೋರಮಂಗಲದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:24 am, Tue, 25 June 24

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ