AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಂಜೆಯವರೆಗೂ ವಿದ್ಯುತ್​ ವ್ಯತ್ಯಯ

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ಜೂ.24) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಂಜೆಯವರೆಗೂ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 19, 2024 | 7:40 AM

Share

ಬೆಂಗಳೂರು, ಜೂನ್​ 25: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಹಲವು ನಗರಗಳಲ್ಲಿ ಇಂದು (ಜೂ.25) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ.

ವಿದ್ಯುತ್​ ವ್ಯತ್ಯಯವಾಗಲಿರುವ ನಗರಗಳು

ಮಾರೇನಹಳ್ಳಿ, ವಿಜಯನಗರದ ಕೆಲವು ಪ್ರದೇಶ, ಚಂದ್ರಾಲೇಔಟ್​​, ನಾಗರಭಾವಿ, ಗಂಗೊಂಡನಳ್ಳಿ, ಎಲ್​​&ಟಿ ಹಂತ 1, 2 ಮತ್ತು ಎಲ್​​&ಟಿ ಟೆಕ್​ ಪಾರ್ಕ್​​, ಸ್ಪರ್ಕ್​ ಒನ್​ ಮಾಲ್​, ಪಾರ್ವತಮ್ಮ ಲೇಔಟ್​, ಟೆಲಿಕಾಂ ಲೇಔಟ್​​, ತಿಂಡ್ಲು ಹಳ್ಳಿ, ಅಮೃತಹಳ್ಳಿ, ಶಬರಿನಗರ, ಕೆಎಸ್​ಐಟಿ ಕಾಲೇಜು, ಅಂಜನಾಪುರ 8ನೇ ಬ್ಲಾಕ್​, ವೆಬರ್ವಸ್​​​ ಕಾಲೋನಿ, ಪುರ್ವಾಂಕರ ಅಪಾರ್ಟ್​ಮೆಂಟ್​, ಅಮೃಥಸಾಗರ, ಎಸ್​ಪಿ ತೋಟ, ವಡ್ಡರಪಾಳ್ಯ, ಕೆಂಬಾಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ, ಬಿಡಬ್ಲೂಎಸ್​ಎಸ್​ಬಿ ಎಸ್​ಟಿಪಿ, ಜಕ್ಕಸಂದ್ರ, ಹೆಚ್​ಎಸ್​ಆರ್​ ಐದನೇ ಹಂತ ಟೀಚರ್ಸ್​ ಕಾಲೊನಿ, ವೆಂಕಟಾಪುರದ ಕೆಲವು ಪ್ರದೇಶ, ಗ್ರೀಏಜ್​​​ ಅಪಾರ್ಟ್​​ಮೆಂಟ್​, ಕೋರಮಂಗಲದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:24 am, Tue, 25 June 24

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ