ಬೆಂಗಳೂರು, ರಾಮನಗರದ ಈ ಪ್ರದೇಶಗಳಲ್ಲಿ ಇಂದು ಸಾಯಂಕಾಲವರೆಗೆ ವಿದ್ಯುತ್​ ಕಟ್

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜೂ.26) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರು, ರಾಮನಗರದ ಈ ಪ್ರದೇಶಗಳಲ್ಲಿ ಇಂದು ಸಾಯಂಕಾಲವರೆಗೆ ವಿದ್ಯುತ್​ ಕಟ್
ಸಾಂದರ್ಭಿಕ ಚಿತ್ರ
Follow us
|

Updated on:Jun 26, 2024 | 9:43 AM

ಬೆಂಗಳೂರು, ಜೂನ್​ 26: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ (KPTCL) ದುರಸ್ತಿ ಅಥವಾ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಮತ್ತು ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜೂ.26) ವಿದ್ಯುತ್​ ಕಡಿತವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಮಾದ್ಯಮ ಪ್ರಕಟಣೆ ಹೊರಡಿಸಿದೆ. ಹಾಗೆ, ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ. ಬೆಂಗಳೂರಿನಲ್ಲಿ ಬೆಳಗ್ಗೆ 10:30 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ. ರಾಮನಗರ ಮತ್ತು ಮಾಗಡಿಯಲ್ಲಿ ಬೆಳಗ್ಗೆ 10:30 ರಿಂದ 3 ಗಂಟೆಯವರೆಗೆ ಮತ್ತು ಕನಕಪುರದಲ್ಲಿ 4 ಗಂಟೆಯವರೆಗೆ ವಿದ್ಯುತ್​ ಕಡಿತವಾಗಲಿದೆ.

ವಿದ್ಯುತ್​ ವ್ಯತ್ಯಯವಾಗುವ ಏರಿಯಾಗಳು

ಬೆಂಗಳೂರಿನ, ಆರ್​ಟಿ ನಗರ, ಗಂಗಾ ನಗರ, ಚೋಳನಗರ, ಹೊರ ವರ್ತುವಲ್​ ರಸ್ತೆ, ಕರಿಯಪ್ಪ ಲೇಔಟ್​, ಆಶ್ರಮ ರಸ್ತೆ, ಆನಂದನಗರ ಮೊದಲನೇ ಬ್ಲಾಕ್​​, ಗುಡ್ಡಪ್ಪರೆಡ್ಡಿ ಲೇಔಟ್​, ಹೆಬ್ಬಾಳ, ಜಯಮಹಲ್ ಮೊದಲನೇ ಬ್ಲಾಕ್​​, ನಂದಿದುರ್ಗ ರಸ್ತೆ, ಮರಪ್ಪ ಗಾರ್ಡನ್​​, ಜೆಸಿನಗರ, ಮಿಲ್ಲರ್ಸ್​ ರಸ್ತೆ, ಗಂಗಾನಗರ, ಚಾಮುಂಡಿನಗರ, ದಿನ್ನುರ, ಪಿ&ಟಿ ಕಾಲೋನಿ, ಇಎಕ್ಸ್​​ ಸರ್ವಿಸ್​​ ಮೆನ್​ ಕಾಲೋನಿ, ಎಮ್​ಎಲ್​​ಎ ಲೇಔಟ್​, ಗಂಗಾನಗರ, ಆರ್​ಬಿವೈ ಕಾಲೋನಿ, ಹೆಚ್​ಎಮ್​​ಟಿ ಲೇಔಟ್​, ವಸಂತಪ್ಪ ಬ್ಲಾಕ್​​ ಇತ್ಯಾದಿ.

ಇದನ್ನೂ ಓದಿ: ಜಮೀನಲ್ಲಿ ಕರೆಂಟ್ ಕಂಬ ಹಾಕಿಸಿದ್ದರೆ ಪರಿಹಾರ ಸಿಗುತ್ತೆ ಎಂಬ ಸುದ್ದಿ ಸುಳ್ಳು -ಬೆಸ್ಕಾಂ ಸ್ಪಷ್ಟನೆ

ರಾಮನಗರ ವಿದ್ಯುತ್​ ವ್ಯತ್ಯಯ

ಮಾಗಡಿ ಉಪವಿಭಾಗ ಪ್ರದೇಶದ ಮತ್ತೀಕೆರೆ, ಹೆಲಿಗೆಹಳ್ಳಿ ಉಪವಿಭಾಗ, ಬಸಪಾನ ದೊಡ್ಡಿ, ಎಲಿಗೆಹಳ್ಳಿ, ಗೆಜ್ಜೆಗರಗುಪ್ಪೆ.

ಕನಕಪುರ: ಕೊಳ್ಳಿಗನಹಳ್ಳಿ ಪಂಚಾಯಿತಿ, ಟಿ-ಹೊಸಹಳ್ಳಿ ಪಂಚಾಯತಿ ಮತ್ತು ಚೇಳೂರು ಪಂಚಾಯಿತಿ ವ್ಯಾಪ್ತಿಯ ಹಾರೋಹಳ್ಳಿ ಟೌನ್​, ಹಾರೋಹಳ್ಳಿ ಕೈಗಾರಿಗಾ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಮನಗರ: ಹುನ್ನಾಸಹನಹಳ್ಳಿ, ಕೊನಗಲ, ಯರಬನಗರದಲ್ಲಿ ವಿದ್ಯುತ್​ ಕಟ್​ ಆಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Wed, 26 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!