AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Order: ಫೆ.18ರ ಮಹಾಶಿವರಾತ್ರಿಯಂದು ಬೆಂಗಳೂರಲ್ಲಿ ಪ್ರಾಣಿ ಹತ್ಯೆ, ಮಾಂಸ ಮಾರಾಟ ನಿಷೇಧ

Mahashivaratri: ಫೆ.18 ಶನಿವಾರ ಮಹಾಶಿವರಾತ್ರಿ ನಿಮಿತ್ತ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ರಾಜಧಾನಿಯಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.

BBMP Order: ಫೆ.18ರ ಮಹಾಶಿವರಾತ್ರಿಯಂದು ಬೆಂಗಳೂರಲ್ಲಿ ಪ್ರಾಣಿ ಹತ್ಯೆ, ಮಾಂಸ ಮಾರಾಟ ನಿಷೇಧ
ಬಿಬಿಎಂಪಿ
TV9 Web
| Edited By: |

Updated on:Feb 17, 2023 | 9:06 AM

Share

ಬೆಂಗಳೂರು: ಫೆ.18 ಶನಿವಾರ ಮಹಾಶಿವರಾತ್ರಿ (Mahashivaratri). ಈ ದಿನ ನಾಡಿನಾದ್ಯಂತ ಶಿವ ದೇವಸ್ಥಾನಗಳಲ್ಲಿ ಬಹಳ ವಿಶೇಷವಾಗಿ ಪೂಜೆಗಳು ನೆರವೇರುತ್ತವೆ. ಅಂದು ಇಡೀ ದಿನ ಉಪವಾಸ ವ್ರತ ಮಾಡಿ, ರಾತ್ರಿ ಜಾಗರಣೆ ಮಾಡಿ ಹರನನ್ನು ಧ್ಯಾನಿಸುತ್ತಾರೆ. ಇದರಿಂದ ಎಲ್ಲಡೆ ಸಕಾರಾತ್ಮ ಚಿಂತನೆಗಳು ಹರದಾಡುತ್ತಿರುತ್ತವೆ. ಶಿವರಾತ್ರಿ ನಿಮಿತ್ತ (ಫೆ.18) ರಂದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ರಾಜಧಾನಿಯಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಒಂದು ವೇಳೆ ಪ್ರಾಣಿ ಹತ್ಯೆ (Animal slaughtering) ಮತ್ತು (Meat Sale) ಮಾರಾಟ ಮಾಡಿದ್ದೇ ಆದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಹೊರಡಿಸಿದೆ.

ಈ ಸಂಬಂಧ ಗುರುವಾರ (ಫೆ.17) ರಂದು ಸುತ್ತೋಲೆ ಹೊರಡಿಸಿದ ಮಹಾನಗರ ಪಾಲಿಕೆ, ಪಾಲಿಕೆ ವ್ಯಾಪ್ತಿಯಲ್ಲಿ ಒಳಪಡುವ ಮಾಂಸ ಮಾರಾಟ ಅಂಗಡಿಗಳಲ್ಲಿ, ಶನಿವಾರ ಮಹಾಶಿವರಾತ್ರಿ ದಿನದಂದು ಮಾಂಸ ಮಾರಾಟ ಮತ್ತು ಪ್ರಾಣಿ ಹಿಂಸೆ ಅಥವಾ ಬಲಿಯನ್ನು ನಿಷೇಧಿಸಲಾಗಿದೆ. ಯಲಹಂಕ ವಾಯುನಲೆಯಲ್ಲಿ ಏರೋ ಇಂಡಿಯಾ 2023 ಪ್ರಾರಂಭವಾದ ಹಿನ್ನೆಲೆ ಈಗಾಗಲೆ ಅಲ್ಲಿ ಮಾಂಸ ಮಾರಾಟ ಮತ್ತು ಹತ್ಯೆಯನ್ನು ನಿಷೇಧಿಸಲಾಗಿದೆ. ಹಾಗೇ ವಾಯುನೆಲೆ ಸುತ್ತುಮುತ್ತ ಮಾಂಸ ವಿಲೇವಾರಿಯನ್ನು ರದ್ದು ಮಾಡಲಾಗಿದೆ.

ಬಿಬಿಎಂಪಿ ಕಳೆದ ತಿಂಗಳು ಜನವರಿಯಂದು ಯಲಹಂಕ ವಾಯನೆಲೆ ಸುತ್ತಮುತ್ತ ಮಾಂಸ ಆಹಾರ ವಿಲೇವಾರಿಯನ್ನು ನಿಷೇಧಿಸಿದೆ. ಮಾಂಸಕ್ಕಾಗಿ ಹದ್ದುಗಳು ಬರುತ್ತವೆ. ಇದರಿಂದ ವಿಮಾನ ಹಾರಾಟಕ್ಕೆ ತೊಂದರೆಯಾಗುತ್ತದೆ ಎಂದು ಮಾಂಸ ವಿಲೇವಾರಿಯನ್ನು ನಿಷೇಧಿಸಲಾಗಿದೆ. ಇದಕ್ಕೆ ಸ್ಥಳಿಯರು ಮತ್ತು ಮಾರಾಟಗಾರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಬಿಬಿಎಂಪಿ ತನ್ನ ನಿಷೇಧ ಆಜ್ಞೆಯನ್ನು ಹಿಂಪಡೆದಿದೆ. ಆದರೆ ಜ್ಯ ವಿಲೇವಾರಿ ಬಗ್ಗೆ ಎಚ್ಚರವಹಿಸುವಂತೆ ಒತ್ತಾಯಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 am, Fri, 17 February 23

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ