AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.18. 19ರಂದು ಪವರ್ ಕಟ್​

ಬೆಸ್ಕಾಂ, ಕೆಪಿಟಿಸಿಎಲ್​​ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.18. 19ರಂದು ಪವರ್ ಕಟ್​
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Oct 18, 2023 | 12:12 PM

Share

ಮಂಗಳೂರು ಅ.18: ಮಳೆ ಇಲ್ಲದೆ ರಾಜ್ಯದಲ್ಲಿ ಬರಗಾಲ (Drought) ಆವರಿಸಿದೆ. ತೀವ್ರ ನೀರಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ಕುಸಿತ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್​ ಶುರುವಾಗಿದೆ. ಬೆಂಗಳೂರು ಜನರಿಗೂ ಲೋಡ್​​ ಶೆಡ್ಡಿಂಗ್​ ಶಾಕ್ ನೀಡಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ಪವರ್​ ಕಟ್​ ಆಗುವ ಸಾಧ್ಯತೆ ಇದೆ.

ಪವರ್​ ಕಟ್​ ಆಗುವ ಪ್ರದೇಶಗಳು

ಅಕ್ಟೋಬರ್ 18, ಬುಧವಾರ

ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ತಿಪ್ಪರಹಳ್ಳಿ, ಸಾಲುಪರಹಳ್ಳಿ, ವೆಂಕಟಾಪುರ ಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.

ಅಕ್ಟೋಬರ್ 19, ಗುರುವಾರ

ಡಾ ರಾಜ್‌ಕುಮಾರ್ ರಸ್ತೆ, ಸೇಂಟ್ ತೆರೇಸಾ ಆಸ್ಪತ್ರೆ, ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಮೌನೇಶ್ವರ ಬಡಾವಣೆ, ಜಯನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು. ಐಗೂರು, ಐಗೂರು ಗೋಳರಹಟ್ಟಿ, ಲಿಂಗದಹಳ್ಳಿ, ಒಡ್ಡನಹಳ್ಳಿ, ದೊಡ್ಡೇರಿ, ದೊಡ್ಡವೀರನಹಳ್ಳಿ, ರಂಗನಪಾಳ್ಯ, ಅಪ್ಪಿನಾಯಕನಹಳ್ಳಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿಅಗ್ರಹರಹಳ್ಳಿ, ಡಿ.ತಿಗದರಹಳ್ಳಿ, ಡಿ.ತಿಗದನಹಳ್ಳಿ, ಡಿ.ತಿಗದನಹಳ್ಳಿ, ದೊಡ್ಡಸಿ. , ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ , ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್