AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onam 2022: ಓಣಂ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ, ಮುಂಗಡ ಬುಕ್ಕಿಂಗ್ ಸೌಲಭ್ಯ

KSRTC: ಕೆಎಸ್​ಆರ್​ಟಿಸಿ ವೆಬ್​​ಸೈಟ್​ನಲ್ಲಿ ಬುಕ್ಕಿಂಗ್​ಗೆ ಅವಕಾಶವಿದೆ. 4 ಕ್ಕಿಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಮಾಡಿದರೆ ಶೇ. 5ರಷ್ಟು ರಿಯಾಯಿತಿ ಮತ್ತು ಎರಡೂ ಕಡೆ ಸಂಚರಿಸುವ ಟಿಕೆಟ್​ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯಿತಿ ನಿಗದಿಪಡಿಸಲಾಗಿದೆ.

Onam 2022: ಓಣಂ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ, ಮುಂಗಡ ಬುಕ್ಕಿಂಗ್ ಸೌಲಭ್ಯ
ಓಣಂ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ, ಮುಂಗಡ ಬುಕ್ಕಿಂಗ್ ಸೌಲಭ್ಯವಿದೆ
TV9 Web
| Edited By: |

Updated on: Sep 03, 2022 | 4:04 PM

Share

ಬೆಂಗಳೂರು: ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ (Onam 2022) ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ (KSRTC) ಕೇರಳಕ್ಕೆ (Kerala) ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು (ಮಂಗಳವಾರ-ಬುಧವಾರ) ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ.

ಕೇರಳದ ಕಣ್ಣೂರು, ಕೋಯಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ಶಿರೂರ್​, ಕೊಟ್ಟಾಯಂ ಮತ್ತು ತಿರುವಂತಪುರಂಗೆ ಈ ವಿಶೇಷ ಬಸ್​​ಗಳು ತೆರಳಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಬುಕ್ಕಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್​​ಸೈಟ್​ನಲ್ಲಿ ಬುಕ್ಕಿಂಗ್​ಗೆ ಅವಕಾಶವಿದೆ. 4 ಕ್ಕಿಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಮಾಡಿದರೆ ಶೇ. 5ರಷ್ಟು ರಿಯಾಯಿತಿ ಮತ್ತು ಎರಡೂ ಕಡೆ ಸಂಚರಿಸುವ ಟಿಕೆಟ್​ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯಿತಿ ನಿಗದಿಪಡಿಸಲಾಗಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ