AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆನ್ಜ್ ಕಾರು ಅಪಘಾತ, ಓರ್ವ ಸಾವು ಪ್ರಕರಣ; ಆರೋಪಿ ಬಂಧನ

ಈ ಘಟ‌‌ನೆ ಬಳಿಕ ಕಾರು ಚಾಲಕ ರಿತೇಶ್ ಗಾಯಾಳು ರಾಜೇಂದ್ರನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವಾಗ ಬೈಕ್ ಚಾಲಕ ರಾಜೇಂದ್ರ ಸಾವನ್ನಪ್ಪುತ್ತಿದ್ದ ಸುದ್ದಿ ಕಿವಿಗೆ ಬಿತ್ತೋ, ಕೂಡಲೇ ಕಾರು ಚಾಲಕ ರಿತೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಬೆಂಗಳೂರು: ಬೆನ್ಜ್ ಕಾರು ಅಪಘಾತ, ಓರ್ವ ಸಾವು ಪ್ರಕರಣ; ಆರೋಪಿ ಬಂಧನ
ಆರೋಪಿ ಬಂಧನ
Shivaprasad B
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 29, 2023 | 4:24 PM

Share

ಬೆಂಗಳೂರು, ಅ.29: ಬೆಂಗಳೂರಿನ ಜೆ.ಪಿ ನಗರದ ಗೊಟ್ಟಿಗೆರೆ ರಸ್ತೆಯಲ್ಲಿ ನಡೆದಿದ್ದ ಭೀಕರ ಬೆನ್ಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯ ಚಾಲನೆ ಮಾಡಿ ಅಪಘಾತ ಎಸಗಿದ್ದ ರಿತೇಶ್ ಗೋಯಲ್ ಬಂಧಿತ ಆರೋಪಿ. ಇನ್ನು ಈ ಅಪಘಾತದಲ್ಲಿ ಬೈಕ್ ಸವಾರ ರಾಜೇಂದ್ರ (46) ಸಾವನ್ನಪ್ಪಿದ್ದ. ಹೌದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರಾಜೇಂದ್ರನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆ್ಗೆ ಸಾಗಿಸಲು ಪ್ರಯತ್ನಿಸಿದ್ದರು. ಆದರೆ, ದುರಾದೃಷ್ಟವಶಾತ್​ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು.

ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಕಾರು ಚಾಲಕ ರಿತೇಶ್

ಇನ್ನು ಈ ಘಟ‌‌ನೆ ಬಳಿಕ ಕಾರು ಚಾಲಕ ರಿತೇಶ್ ಗಾಯಾಳು ರಾಜೇಂದ್ರನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವಾಗ ಬೈಕ್ ಚಾಲಕ ರಾಜೇಂದ್ರ ಸಾವನ್ನಪ್ಪುತ್ತಿದ್ದ ಸುದ್ದಿ ಕಿವಿಗೆ ಬಿತ್ತೋ, ಕೂಡಲೇ ಕಾರು ಚಾಲಕ ರಿತೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:Chikkaballapur Accident : ಮಂಜು ಮುಸುಕಿದ ಮಬ್ಬು ರಸ್ತೆಯಲ್ಲಿ ಭೀಕರ ಅಪಘಾತ, ಮೃತ ನತದೃಷ್ಟರ ವಿಳಾಸ-ವಿವರಗಳು ಇಲ್ಲಿವೆ

ಘಟನೆ ವಿವರ

ನಿನ್ನೆ ಸಂಜೆ 4.20 ರ ವೇಳೆಗೆ ಬೆನ್ಜ್ ಕಾರು ಹಾಗೂ ಬೈಕ್ ಸವಾರ ರಾಜೇಂದ್ರನಿಗೆ ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕಾರಿನ ಬಾನೆಟ್ ಮೇಲೆ ಹಾರಿದ್ದ ರಾಜೇಂದ್ರನನ್ನು ಬರೊಬ್ಬರಿ 100 ಮೀಟರ್ ಎಳೆದೊಯ್ದಿದ್ದು, ನಂತರ ಮತ್ತೊರ್ವ ಬೈಕ್ ಚಾಲಕನಿಗೆ ಅಪಘಾತ ಮಾಡಿತ್ತು. ಆ ಬಳಿಕ ರಸ್ತೆ ಬದಿ ಪುಟ್ ಪಾತ್ ಮೇಲೆ ಹರಿದು ಎಲೆಕ್ಟ್ರಿಕ್ ಪೋಲ್​ಗೆ ಬಡಿದಿತ್ತು. ಜೊತೆಗೆ ಅಪಘಾತದ ರಭಸಕ್ಕೆ ಎಲೆಕ್ಟ್ರಾನಿಕ್ ಕಂಬ ಮುರಿದು ಬಿದ್ದಿತ್ತು. ಭೀಕರ ಅಪಘಾತ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದರು. ಇನ್ನು  ಈ ಭೀಕರ ಅಪಘಾತದ ದೃಶ್ಯ, ರಸ್ತೆ ಬದಿಯ ಸಿಸಿ ಕ್ಯಾಮಾರದಲ್ಲಿ ಸೆರೆ ಆಗಿದ್ದು, ಈ ಕುರಿತು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು