AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಬೈಕ್​ಗೆ ಗುದ್ದಿ ಫಾರ್ಚೂನರ್ ಕಾರು ಎಸ್ಕೇಪ್

ಬೆಂಗಳೂರಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದ್ದು, ಬೈಕ್ ಸವಾರನಿಗೆ ಗುದ್ದಿ ಫಾರ್ಚೂನರ್ ಕಾರು ಎಸ್ಕೇಪ್ ಆಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಬೈಕ್​ಗೆ ಗುದ್ದಿ ಫಾರ್ಚೂನರ್ ಕಾರು ಎಸ್ಕೇಪ್
ಫಾರ್ಚೂನರ್ ಕಾರು ಎಸ್ಕೇಪ್
TV9 Web
| Edited By: |

Updated on:Jan 20, 2023 | 11:48 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ (Hit And run case) )ಬೆಳಕಿಗೆ ಬಂದಿದೆ. ಮೊನ್ನೇ ಅಷ್ಟೇ ಬೈಕ್ ಸವಾರನೊಬ್ಬ ಚಾಲಕನೋರ್ವನನ್ನು ಒಂದು ಕಿ.ಮೀ ದೂರು ಎಳೆದುಕೊಂಡು ಹೋಗಿದ್ದ, ಇದಾದ ಬೆನ್ನಲ್ಲೇ ಇಂದು (ಜನವರಿ 20) ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಕಿ.ಮೀ. ದೂರ ಹೊತ್ತೊಯ್ದ ಪ್ರಕರಣ ನಡೆದಿದೆ. ಈ ಘಟನೆ ನಡೆದ ಕೆಲ ಗಂಟೆಗಳಲ್ಲಿ ಫಾರ್ಚೂನರ್ ಕಾರು, ಬೈಕ್​ ಸವಾರನಿಗೆ ಗುದ್ದಿ ಎಸ್ಕೇಪ್ ಆಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಹೌದು…ರಾಜಾಜಿನಗರದ ಮಧುಲೋಕ ಬಾರ್ ಬಳಿ ಬೈಕ್ ಸವಾರನಿಗೆ ಗುದ್ದಿ ಫಾರ್ಚೂನರ್ ಕಾರು ಪರಾರಿಯಾಗಿದೆ. ತಡೆಯಲು ಪ್ರಯತ್ನಿಸಿದ ಸಾರ್ವಜನಿಕರ ಮೇಲೂ ಕಾರು ಹತ್ತಿಸುವ ಪ್ರಯತ್ನವನ್ನು ಸಹ ಚಾಲಕ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫಾರ್ಚೂನರ್ ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಸುಮಾರು ದೂರ ಹಾರಿಬಿದ್ದಿದ್ದಾನೆ. ಅದೃಷ್ಟವಶಾತ್ ಬೈಕ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಣ್ಣ ಪುಟ್ಟ ಗಾಯಾಗಳಾಗಿದ್ದು ಇಂಟರನಲ್ ಬ್ಲಿಡಿಂಗ್ ಅಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಫಾರ್ಚೂನರ್​ ಕಾರಿನಲ್ಲಿ ನಾಲ್ವರು ಇದ್ದರು ಎಂದು ತಿಳಿದುಬಂದಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೈಕ್​ನಲ್ಲಿ ಎಳೆದೊಯ್ದ ಪ್ರಕರಣ: ಚಾಲಕ ಮುತ್ತಪ್ಪನನ್ನು ಸಾಯಿಸುವ ಉದ್ದೇಶ ಇತ್ತು ಎಂದು ತಪ್ಪೊಪ್ಪಿಕೊಂಡ ಆರೋಪಿ ಶಾಹಿಲ್​

ಇದರೊಂದಿಗೆ ಈ ಒಂದು ವಾರದಲ್ಲೇ ಬೆಂಗಳೂರಿನಲ್ಲಿ(Bengaluru) ಮೂರು ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಬೆಳಕಿಗೆ ಬಂದಿವೆ.

Published On - 11:42 pm, Fri, 20 January 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ