AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಬೈಕ್​ಗೆ ಗುದ್ದಿ ಫಾರ್ಚೂನರ್ ಕಾರು ಎಸ್ಕೇಪ್

ಬೆಂಗಳೂರಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದ್ದು, ಬೈಕ್ ಸವಾರನಿಗೆ ಗುದ್ದಿ ಫಾರ್ಚೂನರ್ ಕಾರು ಎಸ್ಕೇಪ್ ಆಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಕೇಸ್: ಬೈಕ್​ಗೆ ಗುದ್ದಿ ಫಾರ್ಚೂನರ್ ಕಾರು ಎಸ್ಕೇಪ್
ಫಾರ್ಚೂನರ್ ಕಾರು ಎಸ್ಕೇಪ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 20, 2023 | 11:48 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ (Hit And run case) )ಬೆಳಕಿಗೆ ಬಂದಿದೆ. ಮೊನ್ನೇ ಅಷ್ಟೇ ಬೈಕ್ ಸವಾರನೊಬ್ಬ ಚಾಲಕನೋರ್ವನನ್ನು ಒಂದು ಕಿ.ಮೀ ದೂರು ಎಳೆದುಕೊಂಡು ಹೋಗಿದ್ದ, ಇದಾದ ಬೆನ್ನಲ್ಲೇ ಇಂದು (ಜನವರಿ 20) ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಕಿ.ಮೀ. ದೂರ ಹೊತ್ತೊಯ್ದ ಪ್ರಕರಣ ನಡೆದಿದೆ. ಈ ಘಟನೆ ನಡೆದ ಕೆಲ ಗಂಟೆಗಳಲ್ಲಿ ಫಾರ್ಚೂನರ್ ಕಾರು, ಬೈಕ್​ ಸವಾರನಿಗೆ ಗುದ್ದಿ ಎಸ್ಕೇಪ್ ಆಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಹೌದು…ರಾಜಾಜಿನಗರದ ಮಧುಲೋಕ ಬಾರ್ ಬಳಿ ಬೈಕ್ ಸವಾರನಿಗೆ ಗುದ್ದಿ ಫಾರ್ಚೂನರ್ ಕಾರು ಪರಾರಿಯಾಗಿದೆ. ತಡೆಯಲು ಪ್ರಯತ್ನಿಸಿದ ಸಾರ್ವಜನಿಕರ ಮೇಲೂ ಕಾರು ಹತ್ತಿಸುವ ಪ್ರಯತ್ನವನ್ನು ಸಹ ಚಾಲಕ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫಾರ್ಚೂನರ್ ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಸುಮಾರು ದೂರ ಹಾರಿಬಿದ್ದಿದ್ದಾನೆ. ಅದೃಷ್ಟವಶಾತ್ ಬೈಕ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಣ್ಣ ಪುಟ್ಟ ಗಾಯಾಗಳಾಗಿದ್ದು ಇಂಟರನಲ್ ಬ್ಲಿಡಿಂಗ್ ಅಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಫಾರ್ಚೂನರ್​ ಕಾರಿನಲ್ಲಿ ನಾಲ್ವರು ಇದ್ದರು ಎಂದು ತಿಳಿದುಬಂದಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೈಕ್​ನಲ್ಲಿ ಎಳೆದೊಯ್ದ ಪ್ರಕರಣ: ಚಾಲಕ ಮುತ್ತಪ್ಪನನ್ನು ಸಾಯಿಸುವ ಉದ್ದೇಶ ಇತ್ತು ಎಂದು ತಪ್ಪೊಪ್ಪಿಕೊಂಡ ಆರೋಪಿ ಶಾಹಿಲ್​

ಇದರೊಂದಿಗೆ ಈ ಒಂದು ವಾರದಲ್ಲೇ ಬೆಂಗಳೂರಿನಲ್ಲಿ(Bengaluru) ಮೂರು ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಬೆಳಕಿಗೆ ಬಂದಿವೆ.

Published On - 11:42 pm, Fri, 20 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ