AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ.21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಒನ್ ನೇಷನ್‌ ಒನ್ ಕಾರ್ಡ್‌ ಲಭ್ಯ; ಎನ್​​ಸಿಎಮ್​ಸಿ ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಮ್ಮ ಮೆಟ್ರೋದಲ್ಲಿ ಒನ್ ನೇಷನ್‌ ಒನ್ ಕಾರ್ಡ್‌ ಅನುಗುಣವಾಗಿ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್​​ಗೆ ಸೋಮವಾರ (ಆ.21) ಚಾಲನೆ ನೀಡಲಿದೆ. NCMC ಕಾರ್ಡ್‌ ಅನ್ನು ದೇಶದ ಎಲ್ಲ ಸಾರಿಗೆ, ಪೆಟ್ರೋಲ್ ಬಂಕ್‌, ಎಲ್ಲ ಮೆಟ್ರೋ ಸಾರಿಗೆ ಮತ್ತು ಮಾಲ್‌ಗಳಲ್ಲಿ ಬಳಸಬಹುದಾಗಿದೆ.

ಆ.21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಒನ್ ನೇಷನ್‌ ಒನ್ ಕಾರ್ಡ್‌ ಲಭ್ಯ; ಎನ್​​ಸಿಎಮ್​ಸಿ ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ
ಎನ್​ಸಿಎಮ್​ಸಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Aug 20, 2023 | 7:09 AM

Share

ಬೆಂಗಳೂರು (ಆ.20): ನಮ್ಮ ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋದಲ್ಲಿ ಒನ್ ನೇಷನ್‌ ಒನ್ ಕಾರ್ಡ್‌ ಅನುಗುಣವಾಗಿ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್ (NCMC) ಗೆ ಸೋಮವಾರ (ಆ.21) ಚಾಲನೆ ನೀಡಲಿದೆ. NCMC ಕಾರ್ಡ್‌ ಅನ್ನು ದೇಶದ ಎಲ್ಲ ಸಾರಿಗೆ, ಪೆಟ್ರೋಲ್ ಬಂಕ್‌, ಎಲ್ಲ ಮೆಟ್ರೋ ಸಾರಿಗೆ ಮತ್ತು ಮಾಲ್‌ಗಳಲ್ಲಿ ಬಳಸಬಹುದಾಗಿದೆ.

ಆಗಸ್ಟ 21 ರಿಂದ ಬೆಳಗ್ಗೆ 8 ರಿಂದ 11ರವರೆಗೆ ಸಂಜೆ 5ರಿಂದ ರಾತ್ರಿ 8ರವರೆಗೆ ಕಾರ್ಡ್ ಪಡೆಯಬಹುದು. ಈಗಾಗಲೆ ನಮ್ಮ ಮೆಟ್ರೋ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಕಾರ್ಡ್‌ ಬಳಕೆಗೆ ತಾಂತ್ರಿಕ ವ್ಯವಸ್ಥೆ ಮಾಡಿದೆ.

ಎನ್​​​​ಸಿಎಮ್​​ಸಿ ಕಾರ್ಡ್​ ಪಡೆಯುವುದು ಹೇಗೆ ?

  1. ಪ್ರಯಾಣಿಕರು ಗ್ರಾಹಕರ ವಿವರಗಳನ್ನು (KYC) NAMMAMETRO.AGSINDIA.COM ವೆಬ್‌ಸೈಟ್ ಅಥವಾ BMRCL RBL Bank NCMC ಌಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
  2. ನೋಂದಣಿ ಸಂಖ್ಯೆ/ ನೋಂದಾಯಿತ ಸಂಖ್ಯೆಯನ್ನು ಟಿಕೆಟ್ ಕೌಂಟರ್ ನಿರ್ವಾಹಕರಿಗೆ ತಿಳಿಸಬೇಕು
  3. ಕಾರ್ಡ್​​ಗೆ 50 ರೂ. ಚಾರ್ಜ್​​ ಮಾಡಲಾಗುತ್ತದೆ
  4. NCMC ಕಾರ್ಡ್ 50 ರೂ.ಗೆ ಲಭ್ಯವಿದ್ದು ಪ್ರಯಾಣದರಕ್ಕೆ ಶೇ 5 ರಷ್ಟು ರಿಯಾಯಿತಿ ನೀಡಲಾಗಿದೆ.
  5. ರೂಪೇ ಕಾಮನ್ ಮೊಬಿಲಿಟಿ ಕಾರ್ಡ್ ಗಳು ಎಲ್ಲ RBL ಬ್ಯಾಂಕ್ ಶಾಖೆಗಳಲ್ಲೂ ತೆಗೆದುಕೊಳ್ಳಬಹುದು
  6. ಮೆಟ್ರೋ ನಿಲ್ದಾಣಗಳಲ್ಲೇ NCMC ಕಾರ್ಡ್‌ ರೀಚಾರ್ಜ್ ಮಾಡಬಹುದು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?