AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ.21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಒನ್ ನೇಷನ್‌ ಒನ್ ಕಾರ್ಡ್‌ ಲಭ್ಯ; ಎನ್​​ಸಿಎಮ್​ಸಿ ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಮ್ಮ ಮೆಟ್ರೋದಲ್ಲಿ ಒನ್ ನೇಷನ್‌ ಒನ್ ಕಾರ್ಡ್‌ ಅನುಗುಣವಾಗಿ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್​​ಗೆ ಸೋಮವಾರ (ಆ.21) ಚಾಲನೆ ನೀಡಲಿದೆ. NCMC ಕಾರ್ಡ್‌ ಅನ್ನು ದೇಶದ ಎಲ್ಲ ಸಾರಿಗೆ, ಪೆಟ್ರೋಲ್ ಬಂಕ್‌, ಎಲ್ಲ ಮೆಟ್ರೋ ಸಾರಿಗೆ ಮತ್ತು ಮಾಲ್‌ಗಳಲ್ಲಿ ಬಳಸಬಹುದಾಗಿದೆ.

ಆ.21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಒನ್ ನೇಷನ್‌ ಒನ್ ಕಾರ್ಡ್‌ ಲಭ್ಯ; ಎನ್​​ಸಿಎಮ್​ಸಿ ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ
ಎನ್​ಸಿಎಮ್​ಸಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Aug 20, 2023 | 7:09 AM

Share

ಬೆಂಗಳೂರು (ಆ.20): ನಮ್ಮ ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋದಲ್ಲಿ ಒನ್ ನೇಷನ್‌ ಒನ್ ಕಾರ್ಡ್‌ ಅನುಗುಣವಾಗಿ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್ (NCMC) ಗೆ ಸೋಮವಾರ (ಆ.21) ಚಾಲನೆ ನೀಡಲಿದೆ. NCMC ಕಾರ್ಡ್‌ ಅನ್ನು ದೇಶದ ಎಲ್ಲ ಸಾರಿಗೆ, ಪೆಟ್ರೋಲ್ ಬಂಕ್‌, ಎಲ್ಲ ಮೆಟ್ರೋ ಸಾರಿಗೆ ಮತ್ತು ಮಾಲ್‌ಗಳಲ್ಲಿ ಬಳಸಬಹುದಾಗಿದೆ.

ಆಗಸ್ಟ 21 ರಿಂದ ಬೆಳಗ್ಗೆ 8 ರಿಂದ 11ರವರೆಗೆ ಸಂಜೆ 5ರಿಂದ ರಾತ್ರಿ 8ರವರೆಗೆ ಕಾರ್ಡ್ ಪಡೆಯಬಹುದು. ಈಗಾಗಲೆ ನಮ್ಮ ಮೆಟ್ರೋ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಕಾರ್ಡ್‌ ಬಳಕೆಗೆ ತಾಂತ್ರಿಕ ವ್ಯವಸ್ಥೆ ಮಾಡಿದೆ.

ಎನ್​​​​ಸಿಎಮ್​​ಸಿ ಕಾರ್ಡ್​ ಪಡೆಯುವುದು ಹೇಗೆ ?

  1. ಪ್ರಯಾಣಿಕರು ಗ್ರಾಹಕರ ವಿವರಗಳನ್ನು (KYC) NAMMAMETRO.AGSINDIA.COM ವೆಬ್‌ಸೈಟ್ ಅಥವಾ BMRCL RBL Bank NCMC ಌಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
  2. ನೋಂದಣಿ ಸಂಖ್ಯೆ/ ನೋಂದಾಯಿತ ಸಂಖ್ಯೆಯನ್ನು ಟಿಕೆಟ್ ಕೌಂಟರ್ ನಿರ್ವಾಹಕರಿಗೆ ತಿಳಿಸಬೇಕು
  3. ಕಾರ್ಡ್​​ಗೆ 50 ರೂ. ಚಾರ್ಜ್​​ ಮಾಡಲಾಗುತ್ತದೆ
  4. NCMC ಕಾರ್ಡ್ 50 ರೂ.ಗೆ ಲಭ್ಯವಿದ್ದು ಪ್ರಯಾಣದರಕ್ಕೆ ಶೇ 5 ರಷ್ಟು ರಿಯಾಯಿತಿ ನೀಡಲಾಗಿದೆ.
  5. ರೂಪೇ ಕಾಮನ್ ಮೊಬಿಲಿಟಿ ಕಾರ್ಡ್ ಗಳು ಎಲ್ಲ RBL ಬ್ಯಾಂಕ್ ಶಾಖೆಗಳಲ್ಲೂ ತೆಗೆದುಕೊಳ್ಳಬಹುದು
  6. ಮೆಟ್ರೋ ನಿಲ್ದಾಣಗಳಲ್ಲೇ NCMC ಕಾರ್ಡ್‌ ರೀಚಾರ್ಜ್ ಮಾಡಬಹುದು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ