AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಈ ಟೈಮಿನಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಾಕಾಶ

ಹಸಿರು ಪಾಟಕಿಗಳ ಮೇಲೆ ಕ್ಯೂ ಆರ್ ಕೋಡ್ ಇರತ್ತೆ ಅದನ್ನು ಸ್ಲ್ಯಾನ್ ಮಾಡುವ ಮೂಲಕ ಪತ್ತೆ ಮಾಡಬಹುದು. ಅಗ್ನಿಶಾಮಕ ಇಲಾಖೆ ಮೂಲಕ ಮಾಹಿತಿ ಪಡೆದು ಪಟಾಕಿ ಮಾರಾಟಕ್ಕೆ ಲೈಸೆನ್ಸ್​ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಲ್ಲಿ ಒಟ್ಟು 62 ಮೈದಾನದಲ್ಲಿ ಮಳಿಗೆ ಹಾಕಲು ಅನುಮತಿ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದರು.

ಬೆಂಗಳೂರಿನಲ್ಲಿ ಈ ಟೈಮಿನಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಾಕಾಶ
ಪೊಲೀಸ್​ ಆಯುಕ್ತ ದಯಾನಂದ್​​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 10, 2023 | 1:23 PM

Share

ಬೆಂಗಳೂರು ನ.10: ನಗರದಲ್ಲಿ ಹಸಿರು ಪಟಾಕಿ (Green Firecrackers) ಮಾರಾಟ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಸುಪ್ರೀಂಕೋರ್ಟ್ (Supreme Court) ಆದೇಶದಂತೆ ಹಸಿರು ಪಟಾಕಿ ಮಾತ್ರ ಬಳಸಬೇಕು. ಬೇರೆ ಪಟಾಕಿ ತರದಂತೆ ಚೆಕ್​​ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತೇವೆ. ಸಾರ್ವಜನಿಕರು ಹಸಿರು ಪಟಾಕಿ ಪರಿಶೀಲನೆ ಮಾಡಿ ಬಳಸಬೇಕು. ರಾತ್ರಿ 8 ಗಂಟೆಯಿಂದ 10 ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸಬೇಕು. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದರೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ (B Dayananda) ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಸಿರು ಪಾಟಕಿಗಳ ಮೇಲೆ ಕ್ಯೂ ಆರ್ ಕೋಡ್ ಇರತ್ತೆ ಅದನ್ನು ಸ್ಲ್ಯಾನ್ ಮಾಡುವ ಮೂಲಕ ಪತ್ತೆ ಮಾಡಬಹುದು. ಅಗ್ನಿಶಾಮಕ ಇಲಾಖೆ ಮೂಲಕ ಮಾಹಿತಿ ಪಡೆದು ಪಟಾಕಿ ಮಾರಾಟಕ್ಕೆ ಲೈಸೆನ್ಸ್​ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಲ್ಲಿ ಒಟ್ಟು 62 ಮೈದಾನದಲ್ಲಿ ಮಳಿಗೆ ಹಾಕಲು ಅನುಮತಿ ನೀಡಲಾಗಿದೆ. 964 ಜನರು ಪಟಾಕಿ ಮಾರಾಟದ ಲೈಸೆನ್ಸ್​ಗಾಗಿ ಅರ್ಜಿ ಸಲ್ಲಿಸಿದ್ದರು. 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ. ಈ ಪೈಕಿ 263 ಜನರಿಗೆ ಲಾಟರಿ ಮೂಲಕ ಲೈಸೆನ್ಸ್ ನೀಡಲಾಗಿದೆ ಎಂದರು.

ಇದನ್ನೂ ಓದಿ: ಪಟಾಕಿ ಮಾರಾಟಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಸುತ್ತೋಲೆ

ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವವರನ್ನು ಪತ್ತೆ ಹಚ್ಚಲು ಪೊಲೀಸ್, ಅಗ್ನಿಶಾಮಕ, ಬಿಬಿಎಂಪಿ ಸಹಯೋಗದಲ್ಲಿ ಟಾಸ್ಕ್​ಫೋರ್ಸ್​ ರಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು