AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Edited By: |

Updated on:Nov 18, 2021 | 2:01 PM

Share

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಞಾನ ಸಬ್ಜೆಕ್ಟ್​​ಗಳಲ್ಲಿ ಮಾತ್ರ ಶೇ. 100ರಷ್ಟು ಪೂರ್ಣ ಪಠ್ಯ ಮಾಡ್ತೇವೆ. ಉಳಿದ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಬಗ್ಗೆ ಒತ್ತು ನೀಡ್ತಿಲ್ಲ. 2 ಭಾಷೆಗಳಲ್ಲಿ ಪಠ್ಯ ಪೂರೈಸದಿದ್ದರೆ ಮುಂದಿನ ತರಗತಿಗಳಲ್ಲಿ ತೊಂದರೆ ಆಗುತ್ತೆ ಎಂದು ಟಿವಿ9ಗೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಮಧ್ಯೆ, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಇರುತ್ತದೆ. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಾರೆ. ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ ಮಾಡಲಾಗುವುದು. ಶಾಲೆಯ ಗೇಟ್​​ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು.

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. ಶಿಕ್ಷಕರು ಮತ್ತು ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ​ ಮಾಡಲಾಗಿದೆ. ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

(only science and maths subjects will be taught fully says karnataka education minister bc nagesh)

Published On - 11:57 am, Thu, 18 November 21

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್