AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 18, 2021 | 2:01 PM

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಞಾನ ಸಬ್ಜೆಕ್ಟ್​​ಗಳಲ್ಲಿ ಮಾತ್ರ ಶೇ. 100ರಷ್ಟು ಪೂರ್ಣ ಪಠ್ಯ ಮಾಡ್ತೇವೆ. ಉಳಿದ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಬಗ್ಗೆ ಒತ್ತು ನೀಡ್ತಿಲ್ಲ. 2 ಭಾಷೆಗಳಲ್ಲಿ ಪಠ್ಯ ಪೂರೈಸದಿದ್ದರೆ ಮುಂದಿನ ತರಗತಿಗಳಲ್ಲಿ ತೊಂದರೆ ಆಗುತ್ತೆ ಎಂದು ಟಿವಿ9ಗೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಮಧ್ಯೆ, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಇರುತ್ತದೆ. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಾರೆ. ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ ಮಾಡಲಾಗುವುದು. ಶಾಲೆಯ ಗೇಟ್​​ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು.

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. ಶಿಕ್ಷಕರು ಮತ್ತು ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ​ ಮಾಡಲಾಗಿದೆ. ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

(only science and maths subjects will be taught fully says karnataka education minister bc nagesh)

Published On - 11:57 am, Thu, 18 November 21

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್