AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Edited By: ಸಾಧು ಶ್ರೀನಾಥ್​|

Updated on:Nov 18, 2021 | 2:01 PM

Share

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಞಾನ ಸಬ್ಜೆಕ್ಟ್​​ಗಳಲ್ಲಿ ಮಾತ್ರ ಶೇ. 100ರಷ್ಟು ಪೂರ್ಣ ಪಠ್ಯ ಮಾಡ್ತೇವೆ. ಉಳಿದ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಬಗ್ಗೆ ಒತ್ತು ನೀಡ್ತಿಲ್ಲ. 2 ಭಾಷೆಗಳಲ್ಲಿ ಪಠ್ಯ ಪೂರೈಸದಿದ್ದರೆ ಮುಂದಿನ ತರಗತಿಗಳಲ್ಲಿ ತೊಂದರೆ ಆಗುತ್ತೆ ಎಂದು ಟಿವಿ9ಗೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಮಧ್ಯೆ, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಇರುತ್ತದೆ. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಾರೆ. ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ ಮಾಡಲಾಗುವುದು. ಶಾಲೆಯ ಗೇಟ್​​ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು.

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. ಶಿಕ್ಷಕರು ಮತ್ತು ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ​ ಮಾಡಲಾಗಿದೆ. ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

(only science and maths subjects will be taught fully says karnataka education minister bc nagesh)

Published On - 11:57 am, Thu, 18 November 21

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು