AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ
ವ್ಯಾಕ್ಸಿನ್ ಸರ್ಟಿಫಿಕೇಟ್ ಪರಿಶೀಲಿಸುತ್ತಿರುವ ಸಮಾಲ್ ಸಿಬ್ಬಂದಿ
TV9 Web
| Edited By: sandhya thejappa|

Updated on: Dec 04, 2021 | 3:37 PM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ವೈರಸ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆ ಆತಂಕ ಹೆಚ್ಚಾಗುತ್ತಿದೆ. ಕೊರೊನಾ ಹರಡದಂತೆ ಸರ್ಕಾರ ಕೂಡಾ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನೀಡಬೇಕಾದರೆ ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಸರ್ಟಿಫಿಕೇಟ್ ತೋರಿಸಬೇಕು. ಇಲ್ಲದಿದ್ದರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು ಅಂತ ಸರ್ಕಾರ ತಿಳಿಸಿದೆ. ಸರ್ಕಾರದ ಈ ಸೂಚನೆಯನ್ನು ರಾಜಾಜಿನಗರದ ಓರಿಯಾನ್ ಮಾಲ್ ಸಿಬ್ಬಂದಿ ಪಾಲಿಸುತ್ತಿದ್ದು, ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಮಾಲ್ ಒಳಗೆ ಅವಕಾಶ ನೀಡುತ್ತಿದೆ.

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಅವಕಾಶ ನೀಡಲಾಗುತ್ತಿದೆ. ವ್ಯಾಕ್ಸಿನ್ ಪಡೆಯದವರಿಗೆ ಮಾಲ್ ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ಐನಾನ್ಸ್​ನಲ್ಲಿ ಸಿನಿಮಾ ನೋಡಬೇಕೆಂದರೂ ಡಬಲ್ ಡೋಸ್ ಕಡ್ಡಾಯವಾಗಿದೆ. ಹೀಗಾಗಿ ಎರಡು ಡೋಸ್ ಲಸಿಕೆ ಪಡೆಯದ ಕೆಲ ಜನರನ್ನು ಮಾಲ್ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಲಸಿಕೆ ಪಡೆದಿರುವ ಬಗ್ಗೆ ಮಾಲ್ ಸಿಬ್ಬಂದಿಗೆ ಸರ್ಟಿಫಿಕೇಟ್ ತೋರಿಸಬೇಕು. ಸರ್ಟಿಫಿಕೇಟ್ ಹೊಂದಿರುವವರು ಮಾತ್ರ ಮಾಲ್ ಒಳಗೆ ಹೋಗುತ್ತಿದ್ದಾರೆ. ಇಲ್ಲದಿದ್ದರವರು ಮಾಲ್​ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಸಿಬ್ಬಂದಿ ಲಸಿಕಾ ಸರ್ಟಿಫಿಕೆಟ್ ಪರಿಶೀಲನೆ ಮಾಡುತ್ತಿರುವುದರಿಂದ ಜನ ಮಾಲ್ ಹೊರಗೆ ಕ್ಯೂ ನಿಂತಿದ್ದಾರೆ. ಸಿಬ್ಬಂದಿ 50 ಮಾಲ್​ನಲ್ಲಿ 50 ಡೋಸ್ ಲಸಿಕೆ ಇಟ್ಟುಕೊಂಡಿದ್ದು, ಲಸಿಕೆ ಪಡೆಯದ ಜನರಿಗೆ ನೀಡುತ್ತಿದೆ.

ಇದನ್ನೂ ಓದಿ

ವ್ಯಾಯಾಮ ಮಾಡದೆಯೂ ದೇಹದ ತೂಕ ಇಳಿಸಿಕೊಳ್ಳಿ: ಇಲ್ಲಿದೆ ಸರಳ ಉಪಾಯ

Ajaz Patel: 10 ವಿಕೆಟ್​ ಉರುಳಿಸಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್: ಇಲ್ಲಿದೆ ಹೈಲೈಟ್ಸ್​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ