AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ
ವ್ಯಾಕ್ಸಿನ್ ಸರ್ಟಿಫಿಕೇಟ್ ಪರಿಶೀಲಿಸುತ್ತಿರುವ ಸಮಾಲ್ ಸಿಬ್ಬಂದಿ
TV9 Web
| Edited By: |

Updated on: Dec 04, 2021 | 3:37 PM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ವೈರಸ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆ ಆತಂಕ ಹೆಚ್ಚಾಗುತ್ತಿದೆ. ಕೊರೊನಾ ಹರಡದಂತೆ ಸರ್ಕಾರ ಕೂಡಾ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನೀಡಬೇಕಾದರೆ ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಸರ್ಟಿಫಿಕೇಟ್ ತೋರಿಸಬೇಕು. ಇಲ್ಲದಿದ್ದರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು ಅಂತ ಸರ್ಕಾರ ತಿಳಿಸಿದೆ. ಸರ್ಕಾರದ ಈ ಸೂಚನೆಯನ್ನು ರಾಜಾಜಿನಗರದ ಓರಿಯಾನ್ ಮಾಲ್ ಸಿಬ್ಬಂದಿ ಪಾಲಿಸುತ್ತಿದ್ದು, ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಮಾಲ್ ಒಳಗೆ ಅವಕಾಶ ನೀಡುತ್ತಿದೆ.

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಅವಕಾಶ ನೀಡಲಾಗುತ್ತಿದೆ. ವ್ಯಾಕ್ಸಿನ್ ಪಡೆಯದವರಿಗೆ ಮಾಲ್ ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ಐನಾನ್ಸ್​ನಲ್ಲಿ ಸಿನಿಮಾ ನೋಡಬೇಕೆಂದರೂ ಡಬಲ್ ಡೋಸ್ ಕಡ್ಡಾಯವಾಗಿದೆ. ಹೀಗಾಗಿ ಎರಡು ಡೋಸ್ ಲಸಿಕೆ ಪಡೆಯದ ಕೆಲ ಜನರನ್ನು ಮಾಲ್ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಲಸಿಕೆ ಪಡೆದಿರುವ ಬಗ್ಗೆ ಮಾಲ್ ಸಿಬ್ಬಂದಿಗೆ ಸರ್ಟಿಫಿಕೇಟ್ ತೋರಿಸಬೇಕು. ಸರ್ಟಿಫಿಕೇಟ್ ಹೊಂದಿರುವವರು ಮಾತ್ರ ಮಾಲ್ ಒಳಗೆ ಹೋಗುತ್ತಿದ್ದಾರೆ. ಇಲ್ಲದಿದ್ದರವರು ಮಾಲ್​ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಸಿಬ್ಬಂದಿ ಲಸಿಕಾ ಸರ್ಟಿಫಿಕೆಟ್ ಪರಿಶೀಲನೆ ಮಾಡುತ್ತಿರುವುದರಿಂದ ಜನ ಮಾಲ್ ಹೊರಗೆ ಕ್ಯೂ ನಿಂತಿದ್ದಾರೆ. ಸಿಬ್ಬಂದಿ 50 ಮಾಲ್​ನಲ್ಲಿ 50 ಡೋಸ್ ಲಸಿಕೆ ಇಟ್ಟುಕೊಂಡಿದ್ದು, ಲಸಿಕೆ ಪಡೆಯದ ಜನರಿಗೆ ನೀಡುತ್ತಿದೆ.

ಇದನ್ನೂ ಓದಿ

ವ್ಯಾಯಾಮ ಮಾಡದೆಯೂ ದೇಹದ ತೂಕ ಇಳಿಸಿಕೊಳ್ಳಿ: ಇಲ್ಲಿದೆ ಸರಳ ಉಪಾಯ

Ajaz Patel: 10 ವಿಕೆಟ್​ ಉರುಳಿಸಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್: ಇಲ್ಲಿದೆ ಹೈಲೈಟ್ಸ್​

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ