AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ
ವ್ಯಾಕ್ಸಿನ್ ಸರ್ಟಿಫಿಕೇಟ್ ಪರಿಶೀಲಿಸುತ್ತಿರುವ ಸಮಾಲ್ ಸಿಬ್ಬಂದಿ
TV9 Web
| Edited By: sandhya thejappa|

Updated on: Dec 04, 2021 | 3:37 PM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ವೈರಸ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆ ಆತಂಕ ಹೆಚ್ಚಾಗುತ್ತಿದೆ. ಕೊರೊನಾ ಹರಡದಂತೆ ಸರ್ಕಾರ ಕೂಡಾ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನೀಡಬೇಕಾದರೆ ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಸರ್ಟಿಫಿಕೇಟ್ ತೋರಿಸಬೇಕು. ಇಲ್ಲದಿದ್ದರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು ಅಂತ ಸರ್ಕಾರ ತಿಳಿಸಿದೆ. ಸರ್ಕಾರದ ಈ ಸೂಚನೆಯನ್ನು ರಾಜಾಜಿನಗರದ ಓರಿಯಾನ್ ಮಾಲ್ ಸಿಬ್ಬಂದಿ ಪಾಲಿಸುತ್ತಿದ್ದು, ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಮಾಲ್ ಒಳಗೆ ಅವಕಾಶ ನೀಡುತ್ತಿದೆ.

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಅವಕಾಶ ನೀಡಲಾಗುತ್ತಿದೆ. ವ್ಯಾಕ್ಸಿನ್ ಪಡೆಯದವರಿಗೆ ಮಾಲ್ ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ಐನಾನ್ಸ್​ನಲ್ಲಿ ಸಿನಿಮಾ ನೋಡಬೇಕೆಂದರೂ ಡಬಲ್ ಡೋಸ್ ಕಡ್ಡಾಯವಾಗಿದೆ. ಹೀಗಾಗಿ ಎರಡು ಡೋಸ್ ಲಸಿಕೆ ಪಡೆಯದ ಕೆಲ ಜನರನ್ನು ಮಾಲ್ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಲಸಿಕೆ ಪಡೆದಿರುವ ಬಗ್ಗೆ ಮಾಲ್ ಸಿಬ್ಬಂದಿಗೆ ಸರ್ಟಿಫಿಕೇಟ್ ತೋರಿಸಬೇಕು. ಸರ್ಟಿಫಿಕೇಟ್ ಹೊಂದಿರುವವರು ಮಾತ್ರ ಮಾಲ್ ಒಳಗೆ ಹೋಗುತ್ತಿದ್ದಾರೆ. ಇಲ್ಲದಿದ್ದರವರು ಮಾಲ್​ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಸಿಬ್ಬಂದಿ ಲಸಿಕಾ ಸರ್ಟಿಫಿಕೆಟ್ ಪರಿಶೀಲನೆ ಮಾಡುತ್ತಿರುವುದರಿಂದ ಜನ ಮಾಲ್ ಹೊರಗೆ ಕ್ಯೂ ನಿಂತಿದ್ದಾರೆ. ಸಿಬ್ಬಂದಿ 50 ಮಾಲ್​ನಲ್ಲಿ 50 ಡೋಸ್ ಲಸಿಕೆ ಇಟ್ಟುಕೊಂಡಿದ್ದು, ಲಸಿಕೆ ಪಡೆಯದ ಜನರಿಗೆ ನೀಡುತ್ತಿದೆ.

ಇದನ್ನೂ ಓದಿ

ವ್ಯಾಯಾಮ ಮಾಡದೆಯೂ ದೇಹದ ತೂಕ ಇಳಿಸಿಕೊಳ್ಳಿ: ಇಲ್ಲಿದೆ ಸರಳ ಉಪಾಯ

Ajaz Patel: 10 ವಿಕೆಟ್​ ಉರುಳಿಸಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್: ಇಲ್ಲಿದೆ ಹೈಲೈಟ್ಸ್​

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!