AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Siddaramaiah cotton panche purchase ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton shopping spree

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!
ಸಿದ್ದರಾಮಯ್ಯರಿಂದ ಖಾದಿ ಶರ್ಟ್​, ಪಂಚೆ ಶಾಪಿಂಗ್!
KUSHAL V
| Edited By: |

Updated on: Feb 08, 2021 | 4:55 PM

Share

ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase 

ಶಾಪಿಂಗ್​ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್​ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್​ ಇರೋ ಪಂಚೆ ತೋರಿಸಲು ಕೇಳಿದ ಸಿದ್ದರಾಮಯ್ಯ ದೊಡ್ಡ ಬಾರ್ಡರ್​ ಇರೋ ಪಂಚೆ ಬೇಡಯ್ಯ, ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡಯ್ಯ ಎಂದು ಅಂಗಡಿ ಸಿಬ್ಬಂದಿಗೆ ಗದರಿದರು.

ಕೊನೆಗೆ ತಮ್ಮ ಇಷ್ಟವಾದ ಶರ್ಟ್​ ಹಾಗೂ ಪಂಚೆ ಜೋಡಿಯನ್ನು ಖರೀದಿಸಿದರು. ಮಾಜಿ ಸಿಎಂ ಅವರ ಶಾಪಿಂಗ್​ ಟ್ರಿಪ್​ಗೆ ಕಾಂಗ್ರೆಸ್​ ಮುಖಂಡ ಅಶೋಕ್​ ಪಟ್ಟನ್​ ಸಾಥ್​ ಕೊಟ್ಟರು.

ಬಿಜೆಪಿ ಮುಖಂಡನಿಗೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ