AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ

ಪ್ರಧಾನಿ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಜೀವರಕ್ಷಣೆ ನಮ್ಮ ಹೊಣೆಯಾಗುತ್ತೆ. ಇನ್ನೆರಡು ವಾರದಲ್ಲಿ ಕ್ಷೇತ್ರದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಳ ಮಾಡಲಾಗುವುದು -ಆರ್​.ಆರ್. ನಗರ ಶಾಸಕ ಮುನಿರತ್ನ ನಾಯ್ಡು

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ
ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ
ಸಾಧು ಶ್ರೀನಾಥ್​
|

Updated on: May 22, 2021 | 5:30 PM

Share

ಬೆಂಗಳೂರು: ಕೊರೊನಾ ಸೋಂಕಿತರ ಆರೈಕೆಗಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಆಯಾ ಕ್ಷೇತ್ರದಲ್ಲಿ ಜೀವರಕ್ಷಣೆ ಸ್ಥಳೀಯ ಶಾಸಕರ ಹೊಣೆಯಾಗುತ್ತೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಳೀಯರ ಜನಪ್ರತಿನಿಧಿಗಳಿಗೆ ಇತ್ತೀಚೆಗೆ ಕರೆ ಕೊಟ್ಟಿದ್ದರು. ಅದರಂತೆ ಬೆಂಗಳೂರಿನಲ್ಲಿ ಆರ್​.ಆರ್. ನಗರ ಶಾಸಕ ಮುನಿರತ್ನ ನಾಯ್ಡು ಅವರು ತಮ್ಮ ಆರ್​.ಆರ್​.ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದು, ಪ್ರಧಾನಿ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಜೀವರಕ್ಷಣೆ ನಮ್ಮ ಹೊಣೆಯಾಗುತ್ತೆ. ಇನ್ನೆರಡು ವಾರದಲ್ಲಿ ಕ್ಷೇತ್ರದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. (oxygen tank available in rajarajeshwari nagar constituency says local mla munirathna)

ಜನಪ್ರತಿನಿಧಿಗಳ ಬೇಜವಬ್ದಾರಿತನದಿಂದ ಚಿತ್ರದುರ್ಗ ಜಿಲ್ಲೆಗೆ ಕೈತಪ್ಪಿದ ಆಕ್ಸಿಜನ್ ಪ್ಲಾಂಟ್; ಸರ್ಕಾರದ ವಿರುದ್ಧ ಜನರ ಆಕ್ರೋಶ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ