AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ

ಪ್ರಧಾನಿ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಜೀವರಕ್ಷಣೆ ನಮ್ಮ ಹೊಣೆಯಾಗುತ್ತೆ. ಇನ್ನೆರಡು ವಾರದಲ್ಲಿ ಕ್ಷೇತ್ರದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಳ ಮಾಡಲಾಗುವುದು -ಆರ್​.ಆರ್. ನಗರ ಶಾಸಕ ಮುನಿರತ್ನ ನಾಯ್ಡು

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ
ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ
ಸಾಧು ಶ್ರೀನಾಥ್​
|

Updated on: May 22, 2021 | 5:30 PM

Share

ಬೆಂಗಳೂರು: ಕೊರೊನಾ ಸೋಂಕಿತರ ಆರೈಕೆಗಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಆಯಾ ಕ್ಷೇತ್ರದಲ್ಲಿ ಜೀವರಕ್ಷಣೆ ಸ್ಥಳೀಯ ಶಾಸಕರ ಹೊಣೆಯಾಗುತ್ತೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಳೀಯರ ಜನಪ್ರತಿನಿಧಿಗಳಿಗೆ ಇತ್ತೀಚೆಗೆ ಕರೆ ಕೊಟ್ಟಿದ್ದರು. ಅದರಂತೆ ಬೆಂಗಳೂರಿನಲ್ಲಿ ಆರ್​.ಆರ್. ನಗರ ಶಾಸಕ ಮುನಿರತ್ನ ನಾಯ್ಡು ಅವರು ತಮ್ಮ ಆರ್​.ಆರ್​.ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದು, ಪ್ರಧಾನಿ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಜೀವರಕ್ಷಣೆ ನಮ್ಮ ಹೊಣೆಯಾಗುತ್ತೆ. ಇನ್ನೆರಡು ವಾರದಲ್ಲಿ ಕ್ಷೇತ್ರದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. (oxygen tank available in rajarajeshwari nagar constituency says local mla munirathna)

ಜನಪ್ರತಿನಿಧಿಗಳ ಬೇಜವಬ್ದಾರಿತನದಿಂದ ಚಿತ್ರದುರ್ಗ ಜಿಲ್ಲೆಗೆ ಕೈತಪ್ಪಿದ ಆಕ್ಸಿಜನ್ ಪ್ಲಾಂಟ್; ಸರ್ಕಾರದ ವಿರುದ್ಧ ಜನರ ಆಕ್ರೋಶ

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು