AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳ ವಿರೋಧದ ಬೆನ್ನಲ್ಲೇ ‘ಇಮ್ರಾನ್‌ ಖಾನ್‌ ಒಂದು ಜೀವಂತ ದಂತ ಕಥೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಇಮ್ರಾನ್‌ ಖಾನ್‌ ಕುರಿತ 'ಇಮ್ರಾನ್‌ ಖಾನ್‌ ಒಂದು ಜೀವಂತ ದಂತ ಕಥೆ' ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ರದ್ದುಗೊಳಿಸಲಾಗಿದೆ

ಹಿಂದೂಗಳ ವಿರೋಧದ ಬೆನ್ನಲ್ಲೇ 'ಇಮ್ರಾನ್‌ ಖಾನ್‌ ಒಂದು ಜೀವಂತ ದಂತ ಕಥೆ'  ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು
Imran Khan
TV9 Web
| Edited By: |

Updated on: Oct 27, 2022 | 4:38 PM

Share

ಬೆಂಗಳೂರು: ಹಿಂದೂಪರ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್(Imran Khan) ಒಂದು ದಂತ ಕಥೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದಾಗಿದೆ. ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ಇಂದು(ಅಕ್ಟೋಬರ್ 27) ಸಂಜೆ ‘ಇಮ್ರಾನ್ ಖಾನ್ ಒಂದು ದಂತ ಕಥೆ’ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಬೇಕಿತ್ತು. ಆದ್ರೆ, ಇದಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರದ್ದುಪಡಿಸಿದೆ.

‘ಇಮ್ರಾನ್ ಖಾನ್ ಒಂದು ದಂತ ಕಥೆ’ ಪುಸ್ತಕ ಬಿಡುಗಡೆ ಜೊತೆಗೆ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ಕವಿಗೋಷ್ಠಿ ನಡೆಸಲು ಆನ್​ಲೈನ್​ನಲ್ಲಿ ಅನುಮತಿ ಪಡೆಯಲಾಗಿತ್ತು. ಸುಧಾಕರ್ ಎಸ್ ಬಿ ಬರೆದಿರುವ ‘ಇಮ್ರಾನ್‌ ಖಾನ್‌ ಒಂದು ಜೀವಂತ ದಂತ ಕಥೆ’ ಪುಸ್ತಕವನ್ನು ಪ್ರಮಥ ಪ್ರಕಾಶನ ಪ್ರಕಟಿಸುತ್ತಿದೆ. ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಹಿಂದೂಪರ ಸಂಟನೆಗಳು ಒತ್ತಾಯಿಸಿದ್ದವು.

ಶತ್ರು ದೇಶ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪುಲ್ವಾಮ ದಾಳಿಯ ಮೂಲಕ 40 ಸೈನಿಕರ ಹತ್ಯೆ ಮಾಡಿದ್ದಾರೆ, ಅಂತಹ ಶತ್ರು ದೇಶದ ಮಾಜಿ ಪ್ರಧಾನಿಗಳ ವೈಭವೀಕರಣ ಸಹಿಸಲ್ಲ, ಹೀಗಾಗಿ ಕಾರ್ಯಕ್ರಮಕ್ಕೆ ಕೊಟ್ಟಿರುವ ಅನುಮತಿ ರದ್ದು ಮಾಡಬೇಕೆಂದು ಹಿಂದೂ ಪರ ಸಂಘಟನೆಳು ಆಗ್ರಹಿಸಿದ್ದವು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ