AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ 2ಎ ಮೀಸಲಾತಿ: ಮುಗಿದ ಗಡುವು, ಮತ್ತೆ ಹೋರಾಟ, ಏ 21ರಿಂದ ಧರಣಿ -ಮೃತ್ಯುಂಜಯ ಸ್ವಾಮೀಜಿ ಘೋಷಣೆ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ (Panchamasali 2A Reservation) ಆಗ್ರಹಿಸಿ ಮತ್ತೆ ಹೋರಾಟದ ಲಕ್ಷಣಗಳು ಕಾಣತೊಡಗಿವೆ. ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಒಂದೂವರೆ ವರ್ಷದಿಂದ ಮನವಿ ಮುಂದಿಟ್ಟು, ಹೋರಾಟ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವರ್ಷ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಅದನ್ನು ನಂಬಿ ಸತ್ಯಾಗ್ರಹವನ್ನ ನಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೆವು. ಆದರೆ ಅದು ಕೈಗೂಡಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ( Basavaraj Bommai) 3 ತಿಂಗಳು […]

ಪಂಚಮಸಾಲಿ 2ಎ ಮೀಸಲಾತಿ: ಮುಗಿದ ಗಡುವು, ಮತ್ತೆ ಹೋರಾಟ, ಏ 21ರಿಂದ ಧರಣಿ -ಮೃತ್ಯುಂಜಯ ಸ್ವಾಮೀಜಿ ಘೋಷಣೆ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
TV9 Web
| Edited By: |

Updated on:Apr 18, 2022 | 2:21 PM

Share

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ (Panchamasali 2A Reservation) ಆಗ್ರಹಿಸಿ ಮತ್ತೆ ಹೋರಾಟದ ಲಕ್ಷಣಗಳು ಕಾಣತೊಡಗಿವೆ. ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಒಂದೂವರೆ ವರ್ಷದಿಂದ ಮನವಿ ಮುಂದಿಟ್ಟು, ಹೋರಾಟ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವರ್ಷ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಅದನ್ನು ನಂಬಿ ಸತ್ಯಾಗ್ರಹವನ್ನ ನಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೆವು. ಆದರೆ ಅದು ಕೈಗೂಡಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ( Basavaraj Bommai) 3 ತಿಂಗಳು ಸಮಯ ಕೋರಿದ್ದರು. ಆದರೆ ದುರ್ದೈವ ಬಜೆಟ್ ವೇಳೆಯೂ ಮೀಸಲಾತಿ ಸಿಗಲಿಲ್ಲ. ಏಪ್ರಿಲ್ 14ಕ್ಕೆ ಮತ್ತೊಮ್ಮೆ ಸಿಎಂಗೆ ಅಂತಿಮ ಗಡುವು ಕೊಟ್ಟಿದ್ದೆವು. ಈಗ ಅಂತಿಮ ಗಡುವು ಮುಗಿದಿರುವ ಹಿನ್ನೆಲೆ ಹೋರಾಟ ಮುಂದುವರಿಸುವೆವು. ನಮ್ಮ ಧರಣಿ ವೇಳೆಗೆ ಸರ್ಕಾರ ಸ್ಪಂದಿಸಬಹುದು ಅಂದುಕೊಂಡಿದ್ದೇವೆ. ಸ್ಪಂದಿಸದೆ ಹೋದರೆ… ತಾಲೂಕು ಮಟ್ಟದಲ್ಲಿ ಹೋರಾಟ ಕೈಗೆತ್ತಿಕೊಳ್ಳಲಿದ್ದೇವೆ. ಏಪ್ರಿಲ್ 21ರಂದು ಕೂಡಲಸಂಗಮದಿಂದ ಧರಣಿ ಪ್ರಾರಂಭಿಸುತ್ತೇವೆ. ಅಲ್ಲಿಗೂ ಬಗ್ಗದಿದ್ದರೆ ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿ ನಡೆಸುವೆವು. ಮೇ 21ರಿಂದ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿ ಮಾಡ್ತೇವೆ. ಇದು ಐದು ಹಂತದ ನಮ್ಮ ಹೋರಾಟವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Kudalasamgama Mruthyunjaya Swamiji )ಅವರು ಬೆಂಗಳೂರಿನಲ್ಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇದೂ ಓದಿ: KGF Chapter 2 Collection: ವಿಶ್ವಾದ್ಯಂತ 4 ದಿನಕ್ಕೆ 551 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ಹೆಚ್ಚುತ್ತಲೇ ಇದೆ ಯಶ್​ ಟೆರಿಟರಿ

ಇದೂ ಓದಿ: KGF 2 Collection: ಯಶ್​ ಅಬ್ಬರಕ್ಕೆ ಹಿಂದಿ ಮಾರ್ಕೆಟ್​ ಕಂಗಾಲು; 4 ದಿನಕ್ಕೆ ಬಾಲಿವುಡ್​ನಲ್ಲಿ 193 ಕೋಟಿ ರೂ. ಗಳಿಸಿದ ‘ಕೆಜಿಎಫ್​ 2’

Published On - 2:17 pm, Mon, 18 April 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ