AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smart Parking: ಬೆಂಗಳೂರಿನ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಮುಂದಾದ ಬಿಬಿಎಂಪಿ

ನಗರದ 85 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಸಿದ್ಧತೆ ನಡೆದಿದ್ದು ಈಗಾಗಲೇ ನಗರದಲ್ಲಿ 10 ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

Smart Parking: ಬೆಂಗಳೂರಿನ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಮುಂದಾದ ಬಿಬಿಎಂಪಿ
ಬಿಬಿಎಂಪಿ
TV9 Web
| Edited By: |

Updated on:Feb 03, 2022 | 1:11 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಬಿಬಿಎಂಪಿ ಮುಂದಾಗಿದೆ. ನಗರದ 85 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಸಿದ್ಧತೆ ನಡೆದಿದ್ದು ಈಗಾಗಲೇ ನಗರದಲ್ಲಿ 10 ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಂದಿನ 1 ತಿಂಗಳಲ್ಲಿ 35 ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದಾಗಿ ಟಿವಿ9ಗೆ ಬಿಬಿಎಂಪಿ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್‌ನ ಮುಖ್ಯಸ್ಥ ಪ್ರವೀಣ್ ಲಿಂಗಯ್ಯ ತಿಳಿಸಿದ್ದಾರೆ.

Smart Parking

Smart Parking: ಬೆಂಗಳೂರಿನ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಮುಂದಾದ ಬಿಬಿಎಂಪಿ

ಕನ್ನಿಂಗ್ ಹ್ಯಾಮ್, ಕಸ್ತೂರಿ ಬಾ ರಸ್ತೆ, ಆಲಿ ಆಸ್ಕರ್ ಚರ್ಚ್ ಸ್ಟ್ರೀಟ್ ರಸ್ತೆ ಸೇರಿದಂತೆ ಈಗಾಗಲೇ 10 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಆಗಿದೆ. ಮುಂದಿನ ತಿಂಗಳಲ್ಲಿ 35 ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತೆ.

ಈ ವಾರದ ಅಂತ್ಯಕ್ಕೆ ಬಿಡಬ್ಲ್ಯೂಎಸ್ಎಸ್​ಬಿ ಹಾಗೂ ಬೆಸ್ಕಾಂ ವಿರುದ್ಧ 13 ಎಫ್ ಐಆರ್ ದಾಖಲಿಸಲು ಬಿಬಿಎಂಪಿ ತೀರ್ಮಾನ ಬೆಂಗಳೂರು: ನಗರದಲ್ಲಿ ಅನುಮತಿ ಪಡೆಯದೆ ರಸ್ತೆ ಅಗೆದ ಹಿನ್ನೆಲೆ ಬಿಡಬ್ಲ್ಯೂಎಸ್ಎಸ್ಬಿ (BWSSB), ಬೆಸ್ಕಾಂ(BESCOM) ವಿರುದ್ಧ ವಾರಾಂತ್ಯಕ್ಕೆ ವಿವಿಧೆಡೆ 13 FIR ದಾಖಲಿಸಲು ಬಿಬಿಎಂಪಿ ತೀರ್ಮಾನಿಸಿದೆ. ಕಂಡ‌ ಕಂಡಲ್ಲಿ ಅನುಮತಿ ಇಲ್ಲದೆ ಬೆಸ್ಕಾಂ ಹಾಗೂ ಬಿಡಬ್ಲ್ಯೂಎಸ್ಎಸ್ಬಿ ಇಲಾಖೆಗಳು ಬಿಬಿಎಂಪಿ ರಸ್ತೆಗಳನ್ನ ಅಗೆಯುತ್ತಿದ್ದು ರಸ್ತೆಗಳಲ್ಲಿ ಗುಂಡಿ ನಿರ್ಮಾಣವಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪಾಲಿಕೆ ಪತ್ರ ಬರೆದಿದ್ದು ಅನುಮತಿ ಇಲ್ಲದೇ ರಸ್ತೆ ಅಗೆದರೆ FIR ದಾಖಲಿಸಲು ಮನವಿ ಮಾಡಿಕೊಂಡಿದೆ.

ಯಾರೇ ರಸ್ತೆ ಅಗೆದ್ರೂ ಬೋರ್ಡ್ ಹಾಕುವುದು ಕಡ್ಡಾಯ. Utility service provider ಸಂಬಂಧಿತ ಸ್ಪಷ್ಟ ಮಾಹಿತಿ ಇರುವ ಬೋರ್ಡ್ ಹಾಕಬೇಕು ಎಂದು ಬಿಬಿಎಂಪಿ ಸೂಚಿಸಿದೆ. ಇನ್ನು ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತಕರು ಇತ್ತೀಚೆಗೆ ರಸ್ತೆ ಗುಂಡಿಗೆ ಮಹಿಳೆ ಬಲಿ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದರು. ಅಂಜನಾನಗರ ಮುಖ್ಯ ರಸ್ತೆಯಲ್ಲಿ ಜಲಮಂಡಳಿ ರಸ್ತೆ ಅಗೆದು ದುರಸ್ತಿ ಕಾರ್ಯ ಮಾಡಿರಲಿಲ್ಲ. ಸಾರ್ವಜನಿಕವಾಗಿ ಪಾಲಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಸ್ಥಳೀಯ ಆರ್ಆರ್ ನಗರ ಇಇ ಸಹ ಅಮಾನತು ಮಾಡಲಾಗಿತ್ತು. ಈಗ ಪಾಲಿಕೆಯಿಂದ ಬೇರೆ ಇಲಾಖೆಗಳಿಗೆ ಎಚ್ಚರಿಕೆ ನೀಡುವ ಪರ್ವ ಶುರುವಾಗಿದೆ. ಈ ವಾರದ ಅಂತ್ಯಕ್ಕೆ ನಗರದ 13 ಕಡೆ BESCOM, BWSSB ವಿರುದ್ಧ ಕೇಸ್ ದಾಖಲಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಆ ಟೀಕೆಗಳನ್ನು ಅನುಮೋದಿಸುವುದಿಲ್ಲ: ರಾಹುಲ್ ಗಾಂಧಿ ಆರೋಪ ಬಗ್ಗೆ ಯುಎಸ್ ವಕ್ತಾರರ ಪ್ರತಿಕ್ರಿಯೆ 

Published On - 1:01 pm, Thu, 3 February 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ