AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕಿಂಗ್ ಪಾಲಿಸಿ ಜಾರಿ -ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರಕಟ

2020ರಲ್ಲಿ ನಿಗದಿ ಮಾಡಲಾದ ಶುಲ್ಕವನ್ನೇ ನಾವು ಅಂತಿಗೊಳಿಸಿದ್ದೇವೆ. ಇದರ ಹೊರತಾಗಿ ಏರಿಯಾ ಹಾಗೂ ಜಾಗಗಳಿಗೆ ಅನುಗುಣವಾಗಿ ಶುಲ್ಕ ಇರಲಿದೆ ಎಂದು ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಶೀಘ್ರವೇ ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕಿಂಗ್ ಪಾಲಿಸಿ ಜಾರಿ -ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರಕಟ
ಶೀಘ್ರವೇ ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕಿಂಗ್ ಪಾಲಿಸಿ ಜಾರಿ -ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರಕಟ
TV9 Web
| Edited By: |

Updated on:Sep 21, 2022 | 3:45 PM

Share

ಬೆಂಗಳೂರು: ಈ ಹಿಂದೆ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ರಸ್ತೆ ಬದಿ ವಾಹನ ನಿಲ್ಲಿಸುವ ಪೇ & ಪಾರ್ಕಿಂಗ್ ಪಾಲಿಸಿ (Pay and Parking policy) ಶೀಘ್ರವೇ ಬೆಂಗಳೂರಿನಲ್ಲಿ ಮತ್ತೆ ಜಾರಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (BBMP Commissioner Tushar Girinath) ಘೋಷಿಸಿದ್ದಾರೆ. ಪೇ & ಪಾರ್ಕಿಂಗ್ ಪಾಲಿಸಿ (Bengaluru Parking Policy 2.0) ಜಾರಿ ಮಾಡುವ ಸಲುವಾಗಿ ಹಲವು ಬಾರಿ ಚರ್ಚೆ ಮಾಡಲಾಗಿದೆ. ಈಗ ಎಲ್ಲವೂ ವ್ಯವಸ್ಥಿತವಾಗಿ ಆಗಿದ್ದು, ನೀತಿ ಜಾರಿಯಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

2020ರಲ್ಲಿ ನಿಗದಿ ಮಾಡಲಾದ ಶುಲ್ಕವನ್ನೇ ನಾವು ಅಂತಿಗೊಳಿಸಿದ್ದೇವೆ. ಇದರ ಹೊರತಾಗಿ ಏರಿಯಾ ಹಾಗೂ ಜಾಗಗಳಿಗೆ ಅನುಗುಣವಾಗಿ ಶುಲ್ಕ ಇರಲಿದೆ. A, B, C ಹೀಗೆ ಮೂರು ಹಂತವಾಗಿ ಶುಲ್ಕ ಪಾವತಿಗೆ ಅವಕಾಶ ಮಾಡಿಕೊಡಲಾಗುತ್ತೆ ಎಂದು ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

Published On - 3:45 pm, Wed, 21 September 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ