AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಅವಾಚ್ಯ ಶಬ್ದಗಳಿಂದ ನಿಂದನೆ! ಆರೋಪಿಯನ್ನು ಬಂಧಿಸಲು ಆಗ್ರಹ

ಸಮಾಜ ಘಾತುಕ ಹೇಳಿಕೆ ನೀಡಿ, ಮುಖ್ಯಮಂತ್ರಿಗಳನ್ನೆ ಕೀಳು ಶಬ್ದದಲ್ಲಿ ನಿಂದಿಸಿದ್ದ ಶಾಬಾಜ್ ಖಾನ್ ವಿರುದ್ಧ ಭರತ್ ಶೆಟ್ಟಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಅವಾಚ್ಯ ಶಬ್ದಗಳಿಂದ ನಿಂದನೆ! ಆರೋಪಿಯನ್ನು ಬಂಧಿಸಲು ಆಗ್ರಹ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:Mar 26, 2022 | 9:11 AM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಹೊಳೆನರಸೀಪುರ ನಿವಾಸಿ ಶಾಬಾಝ್ ಉಲ್ಲಾ ಖಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಯೂಟ್ಯೂಬ್ (Youtube) ಚಾನಲ್ ಒಂದರಲ್ಲಿ ಆರೋಪಿ ಮುಖ್ಯಮಂತ್ರಿ ಬಗ್ಗೆ ಕೀಳು ಶಬ್ಧಗಳಿಂದ ನಿಂದನೆ ಮಾಡಿದ್ದಾನೆ. ಈತ ಪಾಕಿಸ್ತಾನದಿಂದ ಕರೆ ಬರ್ತಿದೆ ಎಂದು ಹೇಳಿದ್ದ. ಅಷ್ಟೆ ಅಲ್ಲದೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಮಾತುಗಳನ್ನಾಡಿದ್ದ. ಈ ಹಿನ್ನೆಲೆ ಡಿಸಿಪಿ ಅನುಚೇತ್ ಕಚೇರಿಗೆ ಭೇಟಿ ನೀಡಿದ ಕನ್ನಡ ಪರ ಸಂಘಟನೆ ದೂರು ನೀಡಿದೆ.

ಸಮಾಜ ಘಾತುಕ ಹೇಳಿಕೆ ನೀಡಿ, ಮುಖ್ಯಮಂತ್ರಿಗಳನ್ನೆ ಕೀಳು ಶಬ್ದದಲ್ಲಿ ನಿಂದಿಸಿದ್ದ ಶಾಬಾಜ್ ಖಾನ್ ವಿರುದ್ಧ ಭರತ್ ಶೆಟ್ಟಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಧಾರವಾಡ, ಹಾವೇರಿ ಜಿಲ್ಲೆಗೆ ಸಿಎಂ ಭೇಟಿ: ಹುಬ್ಬಳ್ಳಿ: ಇಂದು ಧಾರವಾಡ, ಹಾವೇರಿ ಜಿಲ್ಲೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ವಿಮಾನದ ಮೂಲಕ ಸಿಎಂ ಹುಬ್ಬಳ್ಳಿಗೆ ಅಗಮಿಸಲಿದ್ದಾರೆ. 10 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹಾವೇರಿ ಜಿಲ್ಲೆಗೆ ಪಯಣ ಬೆಳೆಸುತ್ತಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿತ್ತಾರೆ.

ಸಂಜೆ 4 ಗಂಟೆಗೆ ಸವಣೂರಿನಿಂದ ಹುಬ್ಬಳ್ಳಿಗೆ ಅಗಮಿಸಲಿರುವ ಸಿಎಂ, ಹುಬ್ಬಳ್ಳಿಯಲ್ಲಿ ಸಂಜೆವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ. ಇಂದು ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ

ರಜೆಯನ್ನ ಯಾವ ರೀತಿಯಾಗಿ ಸದ್ಬಳಕೆ ಮಾಡಿಕೊಳ್ಬೇಕು ಗೊತ್ತಾ..! ಡಾ. ಸೌಜನ್ಯ ವಶಿಷ್ಟ ಹೇಳ್ತಾರೆ ಕೇಳಿ

ಡಿಜಿಟಲ್ ಚಿನ್ನವನ್ನ ಕಡಿಮೆ ಬೆಲೆಯಲ್ಲಿ ಸುಲಭವಾಗಿ ಕೊಳ್ಳುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Published On - 8:59 am, Sat, 26 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ