AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಬಿದ್ದಿದ್ದ ಕೃತಕ ಕೈ ನೋಡಿ ಬೆಚ್ಚಿಬಿದ್ದ ಜನ, ಬೆಂಗಳೂರಿನ ಜನರಿಗೆ ಶಾಕ್ ಕೊಟ್ಟ ಕಿಡಿಗೇಡಿಗಳು

ಕೃತಕ ಮುಂಗೈ ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಜನರಿಗೆ ಗಾಬರಿಯಾಗಿದೆ. ಹಂತಕರು ಮನುಷ್ಯನನ್ನು ಕೊಲೆ ಮಾಡಿ ಆತನ ಕೈಯನ್ನು ಕತ್ತರಿಸಿ ಈ ರೀತಿ ರಸ್ತೆಗೆ ಎಸೆದಿದ್ದಾರೆ ಎಂದು ಭಾವಿಸಿ ಜನ ಆತಂಕಕ್ಕೆ ಒಳಗಾಗಿದ್ರು.

ರಸ್ತೆಯಲ್ಲಿ ಬಿದ್ದಿದ್ದ ಕೃತಕ ಕೈ ನೋಡಿ ಬೆಚ್ಚಿಬಿದ್ದ ಜನ, ಬೆಂಗಳೂರಿನ ಜನರಿಗೆ ಶಾಕ್ ಕೊಟ್ಟ ಕಿಡಿಗೇಡಿಗಳು
ರಸ್ತೆಯಲ್ಲಿ ಬಿದ್ದಿದ್ದ ಕೃತಕ ಕೈ ನೋಡಿ ಬೆಚ್ಚಿಬಿದ್ದ ಜನ
TV9 Web
| Updated By: ಆಯೇಷಾ ಬಾನು|

Updated on: Aug 29, 2021 | 7:32 AM

Share

ಬೆಂಗಳೂರು: ರಸ್ತೆಯಲ್ಲಿ ಬಿದ್ದಿದ್ದ ಕೃತಕ ಮುಂಗೈ ಕಂಡು ಕೆಲಕಾಲ ಜನರೆಲ್ಲಾ ಆತಂಕಕ್ಕೆ ಒಳಗಾದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಕಿಡಿಗೇಡಿಗಳು ರಸ್ತೆಯಲ್ಲಿ ಕೃತಕ ಮುಂಗೈ ಎಸೆದುಹೋಗಿದ್ದಾರೆ. ಇದನ್ನು ಕಂಡ ಜನ ಮನುಷ್ಯರ ಕೈ ಕಟ್ ಮಾಡಿ ಎಸೆದಿದ್ದಾರೆ ಎಂದು ಬೆಚ್ಚಿಬಿದಿದ್ದಾರೆ.

ಕೃತಕ ಮುಂಗೈ ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಜನರಿಗೆ ಗಾಬರಿಯಾಗಿದೆ. ಹಂತಕರು ಮನುಷ್ಯನನ್ನು ಕೊಲೆ ಮಾಡಿ ಆತನ ಕೈಯನ್ನು ಕತ್ತರಿಸಿ ಈ ರೀತಿ ರಸ್ತೆಗೆ ಎಸೆದಿದ್ದಾರೆ ಎಂದು ಭಾವಿಸಿ ಜನ ಆತಂಕಕ್ಕೆ ಒಳಗಾಗಿದ್ರು. ತಕ್ಷಣ ಕೊಡಿಗೇಹಳ್ಳಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮುಂಗೈ ಕೃತಕ ಎಂಬುದು ಪತ್ತೆ ಮಾಡಿದ್ದಾರೆ. ಸದ್ಯ ಜನರ ಆತಂಕ ದೂರವಾಗಿದೆ.

ಇದನ್ನೂ ಓದಿ: ಅಮ್ರುಲ್ಲಾಹ್ ಸಾಲೆಹ್​​ಗೆ ನಿಷ್ಠೆ ವ್ಯಕ್ತಪಡಿಸಿ ಪಂಜಶೀರ್ ಕಣಿವೆಯತ್ತ ಧಾವಿಸುತ್ತಿರುವ ಆಫ್ಘನ್ ಸೇನಾ ಪಡೆಗಳು!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ