AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಫ್ರೀ ಅಂತಾ ವಾರಕ್ಕೆ 2 ತಿಂಗಳಿಗೆ 15 ಬಾರಿ ಟೆಸ್ಟ್, ಸುಖಾಸುಮ್ಮನೆ ಟೆಸ್ಟ್ ಮಾಡಿಸುತ್ತಿರುವವರ ಪಟ್ಟಿ ತಯಾರಿ

ವಾರಕ್ಕೆ 2 ಬಾರಿ, ತಿಂಗಳಿಗೆ 15 ಬಾರಿ ಸುಖಾಸುಮ್ಮನೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದು ಅಂತವರ ಪಟ್ಟಿ ತಯಾರಿಸಲಾಗುತ್ತಿದೆ. ಕೊವಿಡ್ ಟೆಸ್ಟ್‌ಗಾಗಿ ವರ್ಷಕ್ಕೆ ₹70-80 ಕೋಟಿ ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಅನಗತ್ಯ ಖರ್ಚು ತಡೆಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೊರೊನಾ ಟೆಸ್ಟ್ ಫ್ರೀ ಅಂತಾ ವಾರಕ್ಕೆ 2 ತಿಂಗಳಿಗೆ 15 ಬಾರಿ ಟೆಸ್ಟ್, ಸುಖಾಸುಮ್ಮನೆ ಟೆಸ್ಟ್ ಮಾಡಿಸುತ್ತಿರುವವರ ಪಟ್ಟಿ ತಯಾರಿ
ಕೊರೊನಾ ಟೆಸ್ಟ್
TV9 Web
| Edited By: |

Updated on: Sep 12, 2021 | 8:07 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ಪತ್ತೆ ಮಾಡಲು ಬಿಬಿಎಂಪಿ ವತಿಯಿಂದ ಕೊರೊನಾ ಪರೀಕ್ಷೆ ಉಚಿತ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನ ಸುಖಾಸುಮ್ಮನೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ.

ವಾರಕ್ಕೆ 2 ಬಾರಿ, ತಿಂಗಳಿಗೆ 15 ಬಾರಿ ಸುಖಾಸುಮ್ಮನೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದು ಅಂತವರ ಪಟ್ಟಿ ತಯಾರಿಸಲಾಗುತ್ತಿದೆ. ಕೊವಿಡ್ ಟೆಸ್ಟ್‌ಗಾಗಿ ವರ್ಷಕ್ಕೆ ₹70-80 ಕೋಟಿ ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಅನಗತ್ಯ ಖರ್ಚು ತಡೆಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೊರೊನಾ ಲಕ್ಷಣ ಇದ್ದರಷ್ಟೇ ಉಚಿತವಾಗಿ ಕೊವಿಡ್ ಟೆಸ್ಟ್ ಮಾಡಿಸಬೇಕು. ಇಲ್ಲದಿದ್ದರೆ ಕೊವಿಡ್ ಟೆಸ್ಟ್‌ಗೆ ಶುಲ್ಕ ವಿಧಿಸುವಂತೆ ಬಿಬಿಎಂಪಿಯ ಕಿರಿಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಆದರೆ ಹಿರಿಯ ಅಧಿಕಾರಿಗಳು ಬಿಬಿಎಂಪಿಯ ಕಿರಿಯ ಅಧಿಕಾರಿಗಳ ಮನವಿಗೆ ಮನ್ನಣೆ ನೀಡದೆ ಆರೋಗ್ಯ ಇಲಾಖೆ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಉಚಿತವಾಗಿ ಕೊವಿಡ್ ಟೆಸ್ಟ್ ಮಾಡುವಂತೆ ಸೂಚಿಸಿದ್ದಾರೆ. ಆದರೆ ಬೇಕಾಬಿಟ್ಟಿಯಾಗಿ ವಾರಕ್ಕೇರಡು ಬಾರಿ, ತಿಂಗಳಿಗೆ 15 ಬಾರಿ ಕೊರೊನಾ ಟೆಸ್ಟ್ ಮಾಡಿಸಿ ಜನ ಫ್ರೀ ಕೊರೊನಾ ಟೆಸ್ಟ್ನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರು: 2021-22ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ; ಜಿಲ್ಲೆಯ 15 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ