AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್

ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದರಂತೆ ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡ್ತಿದ್ದವರನ್ನ ಬೆದರಿಸಿ ಸುಲಿಗೆ, ಜೊತೆಗೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ ಆರೊಪಿಗಳನ್ನ ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್
ಬೆಂಗಳೂರಿನಲ್ಲಿ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 20, 2023 | 7:20 AM

Share

ಬೆಂಗಳೂರು: ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ(Theft) ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹೌದು ಜೊತೆಗೆ ಪೊಲೀಸರ ಮೇಲೆ ಭಯವೂ ಇದ್ದಂತೆ ಕಾಣಿಸುತ್ತಿಲ್ಲ. ಕೆಲವು ದಿನಗಳ ಹಿಂದೆ ಸಿಲಿಕಾನ್​ ಸಿಟಿಯಲ್ಲಿ ಹಾಡಹಗಲೇ ಇಬ್ಬರನ್ನ ಕೊಲೆ ಮಾಡಿ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದ. ಅದಷ್ಟೇ ಅಲ್ಲದೇ, ಪೊಲೀಸರ ಹೆಸರು ಹೇಳಿಕೊಂಡು ಬಂದು ಯುವಕರಿದ್ದ ರೂಂಗೆ ನುಗ್ಗಿ ಹಣ, ಇತರೆ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದರು. ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

7 ಲಕ್ಷ ಮೌಲ್ಯದ ಬೈಕ್​ಗಳು ಸೇರಿ ಇತರೆ ವಸ್ತುಗಳು ವಶ

ಇನ್ನು ಆರೋಪಿಗಳಾದ ವಿನೀತ್ ಕುಮಾರ್, ಪ್ರಕಾಶ್ ಅಲಿಯಾಸ್​ ಪ್ರಾನ್ಸಿಸ್ ಎಂಬುವವರನ್ನ ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಬರೊಬ್ಬರಿ 7 ಲಕ್ಷ ಮೌಲ್ಯದ ಬೈಕ್​ಗಳು, ಇತರೆ ವಸ್ತುಗಳು ವಶಕ್ಕೆ ಪಡೆಯಲಾಗಿದ್ದು, ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ, ಅವರಿಗೆ ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ, ಜೊತೆಗೆ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ಬೈಕ್​ ಕದ್ದು ಮಾರುತ್ತಿದ್ದರು​. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Thu, 20 July 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!