AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್

ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದರಂತೆ ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡ್ತಿದ್ದವರನ್ನ ಬೆದರಿಸಿ ಸುಲಿಗೆ, ಜೊತೆಗೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ ಆರೊಪಿಗಳನ್ನ ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್
ಬೆಂಗಳೂರಿನಲ್ಲಿ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 20, 2023 | 7:20 AM

Share

ಬೆಂಗಳೂರು: ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ(Theft) ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹೌದು ಜೊತೆಗೆ ಪೊಲೀಸರ ಮೇಲೆ ಭಯವೂ ಇದ್ದಂತೆ ಕಾಣಿಸುತ್ತಿಲ್ಲ. ಕೆಲವು ದಿನಗಳ ಹಿಂದೆ ಸಿಲಿಕಾನ್​ ಸಿಟಿಯಲ್ಲಿ ಹಾಡಹಗಲೇ ಇಬ್ಬರನ್ನ ಕೊಲೆ ಮಾಡಿ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದ. ಅದಷ್ಟೇ ಅಲ್ಲದೇ, ಪೊಲೀಸರ ಹೆಸರು ಹೇಳಿಕೊಂಡು ಬಂದು ಯುವಕರಿದ್ದ ರೂಂಗೆ ನುಗ್ಗಿ ಹಣ, ಇತರೆ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದರು. ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

7 ಲಕ್ಷ ಮೌಲ್ಯದ ಬೈಕ್​ಗಳು ಸೇರಿ ಇತರೆ ವಸ್ತುಗಳು ವಶ

ಇನ್ನು ಆರೋಪಿಗಳಾದ ವಿನೀತ್ ಕುಮಾರ್, ಪ್ರಕಾಶ್ ಅಲಿಯಾಸ್​ ಪ್ರಾನ್ಸಿಸ್ ಎಂಬುವವರನ್ನ ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಬರೊಬ್ಬರಿ 7 ಲಕ್ಷ ಮೌಲ್ಯದ ಬೈಕ್​ಗಳು, ಇತರೆ ವಸ್ತುಗಳು ವಶಕ್ಕೆ ಪಡೆಯಲಾಗಿದ್ದು, ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ, ಅವರಿಗೆ ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ, ಜೊತೆಗೆ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ಬೈಕ್​ ಕದ್ದು ಮಾರುತ್ತಿದ್ದರು​. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Thu, 20 July 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?