AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ

ಸ್ನೇಹಿತನ ಮನೆಗೆ ತೆರಳಿದ್ದ ವೇಳೆ ಅಪ್ಪು ಮೇಲೆ ಬರ್ಬರ ಹತ್ಯೆ ನಡೆದಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ರಾತ್ರಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ
ಸಾಂದರ್ಭಿಕ ಚಿತ್ರ
sandhya thejappa
|

Updated on:Apr 21, 2021 | 11:24 AM

Share

ಬೆಂಗಳೂರು:ಅಶೋಕ ನಗರದ ಫಾತಿಮಾ ಗಲ್ಲಿಯಲ್ಲಿ ರೌಡಿಶೀಟರ್ ರವಿವರ್ಮ ಅಲಿಯಾಸ್ ಅಪ್ಪು ಕೊಲೆಯಾಗಿದ್ದಾನೆ. ಸ್ನೇಹಿತನ ಮನೆಗೆ ತೆರಳಿದ್ದ ವೇಳೆ ಅಪ್ಪು ಮೇಲೆ ಬರ್ಬರ ಹತ್ಯೆ ನಡೆದಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ರಾತ್ರಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಜೂಜುಕೋರ ಬಂಧನ ಬೆಂಗಳೂರಿನಲ್ಲಿ ಕುಖ್ಯಾತ ಜೂಜುಕೋರ ಹರಿರಾಜ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧ ಠಾಣೆಗಳಲ್ಲಿ ಆರೋಪಿ ನಗರದ ವಿವಿಧ ಠಾಣೆಗಳಲ್ಲಿ ಆರೋಪಿ ಮೇಲೆ ಸುಮಾರು 13 ಪ್ರಕರಣಗಳಿವೆ. ಆರೋಪಿ ವೈಯಾಲಿಕಾವಲ್, ಹೈಗ್ರೌಂಡ್ಸ್, ಕೋರಮಂಗಲ ಸೇರಿ ನಗರದ ವಿವಿಧೆಡೆ ಜೂಜು ಅಡ್ಡೆ ನಡೆಸುತ್ತಿದ್ದ. ಹಲವು ಬಾರಿ ಪ್ರಕರಣ ದಾಖಲಿಸಿದರು ಮತ್ತೆ ಜೂಜು ಅಡ್ಡೆ ನಡೆಸುವುದನ್ನು ಮುಂದುವರೆಸಿದ್ದ. ಈ ಹಿನ್ನೆಲೆ ಗೂಂಡಾ ಕಾಯ್ದೆಯಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಹರಿರಾಜ ಶೆಟ್ಟಿ

ಇದನ್ನೂ ಓದಿ

ಕಲಬುರಗಿಯಲ್ಲಿ ಬರ್ಬರ ಹತ್ಯೆ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

(perpetrators committed the murder of the rowdy sheeter in Bengaluru)

Published On - 11:23 am, Wed, 21 April 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ