AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಲ್ಲಿ ರೆಮ್​ಡೆಸಿವಿರ್ ಔಷಧ ಕೊಡಿಸುವುದಾಗಿ ಕೊವಿಡ್ ಸೋಂಕಿತರಿಗೆ ವಂಚನೆ

10 ಸಾವಿರ ನೀಡಿದರೆ 5 ರೆಮ್​ಡೆಸಿವಿರ್ ಔಷಧ ಕೊಡಿಸುವುದಾಗಿ ಒದಗಿಸುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಚೇರಿ ಗಮನಕ್ಕೆ ಸೋಂಕಿತನ ಕಡೆಯವರು ತಂದಿದ್ದರು.

ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಲ್ಲಿ ರೆಮ್​ಡೆಸಿವಿರ್ ಔಷಧ ಕೊಡಿಸುವುದಾಗಿ ಕೊವಿಡ್ ಸೋಂಕಿತರಿಗೆ ವಂಚನೆ
ಸಂಸದ ತೇಜಸ್ವಿ ಸೂರ್ಯ
TV9 Web
| Edited By: |

Updated on: Jun 06, 2021 | 7:06 PM

Share

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಲ್ಲಿ ಕೊವಿಡ್ ಸೋಂಕಿತರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ ಜಯನಗರ ಠಾಣೆಯಲ್ಲಿ ಶಿವಲಿಂಗಯ್ಯ ಎಂಬ ವ್ಯಕ್ತಿಯ ಮೇಲೆ ದೂರು ದಾಖಲಿಸಲಾಗಿದೆ. ತೇಜಸ್ವಿ ಸೂರ್ಯ ಆಪ್ತ ಸಹಾಯಕ ಭಾನು ಪ್ರಕಾಶ್ ಪ್ರಕರಣ ದಾಖಲಿಸಿದ್ದು, ​₹10 ಸಾವಿರ ನೀಡಿದರೆ ರೆಮ್​ಡಿಸಿವಿರ್ ಔಷಧ ಕೊಡಿಸುವುದಾಗಿ ವಂಚಿಸಿ ಪ್ರಕರಣ ದಾಖಲಿಸಿದ್ದಾರೆ.

10 ಸಾವಿರ ನೀಡಿದರೆ  5 ರೆಮ್​ಡೆಸಿವಿರ್ ಔಷಧ ಕೊಡಿಸುವುದಾಗಿ ಒದಗಿಸುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಚೇರಿ ಗಮನಕ್ಕೆ ಸೋಂಕಿತನ ಕಡೆಯವರು ತಂದಿದ್ದರು. ಸಂಸದ ತೇಜಸ್ವಿ ಸೂರ್ಯ ಕಚೇರಿಯಿಂದ ಕರೆ ಮಾಡಿದಾಗಲೂ ಆರೋಪಿ ತಾನು ಸಂಸದರ ಪಿಎ ಎಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊಲೆ ಆರೋಪಿಯ ಪತ್ತೆಗೆ ಆತನ ಚಪ್ಪಲಿ ಡಿಸೈನ್ ಕಾರಣವಾಯ್ತು! ಸೈ ಎನಿಸಿಕೊಂಡ ಹೆಣ್ಣೂರು ಪೊಲೀಸರು

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

(Person make fraud to give remdesivir drug in the name of MP Tejasvi Surya PA name)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!