AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Persona Mrs India Universe 2022: ಬೆಂಗಳೂರಿನ ಹೇಮಾ ನಿರಂಜನ್ ಮುಡಿಗೇರಿದ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಕಿರೀಟ

Hema Niranjan: ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತ ಬೆಂಗಳೂರಿನ ಹೇಮಾ ನಿರಂಜನ್ ಅವರು ಉದ್ಯಮಿ ಮತ್ತು ಇಂಟೀರಿಯರ್ ಡಿಸೈನರ್ ಆಗಿದ್ದಾರೆ.

Persona Mrs India Universe 2022: ಬೆಂಗಳೂರಿನ ಹೇಮಾ ನಿರಂಜನ್ ಮುಡಿಗೇರಿದ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಕಿರೀಟ
ಹೇಮಾ ನಿರಂಜನ್
TV9 Web
| Edited By: ಆಯೇಷಾ ಬಾನು|

Updated on:Jul 14, 2022 | 6:13 PM

Share

ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಕಿರೀಟ ಹೇಮಾ ನಿರಂಜನ್ ಮುಡಿಗೇರಿದೆ. ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತ ಬೆಂಗಳೂರಿನ ಹೇಮಾ ನಿರಂಜನ್ ಅವರು ಉದ್ಯಮಿ ಮತ್ತು ಇಂಟೀರಿಯರ್ ಡಿಸೈನರ್ ಆಗಿದ್ದಾರೆ. ಇದೀಗ ಪರ್ಸನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಎಂದು ಕಿರೀಟವನ್ನು ಧರಿಸುವ ಮೂಲಕ ತಮ್ಮ ಮುಕುಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಮುಂದೆ ಮಿಸೆಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಲಿದ್ದಾರೆ. ಹೇಮಾ ನಿರಂಜನ್ ಅವರು ಕೊಲ್ಕತ್ತಾದಲ್ಲಿ ನಡೆದ ಮಾಧ್ಯಮ‌ಸಂವಾದಲ್ಲಿ ಭಾಗಿಯಾಗಿದ್ರು.

ಮಿಸೆಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಹೇಮಾ ನಿರಂಜನ್ ಅವರು ನಮ್ಮ ದೇಶವನ್ನು ಪ್ರತಿನಿಧಿಸಿದ್ದಾರೆ. ಹೇಮಾ ನಿರಂಜನ್ ಅವರು ವೇದಿಕೆಯಲ್ಲಿ 33 ಫೈನಲಿಸ್ಟ್‌ಗಳೊಂದಿಗೆ ಸ್ಪರ್ಧಿಸಿ ಕೊನೆಗೆ ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತರಾಗಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ಬಿಗ್ ಬಾಸ್ ಖ್ಯಾತಿಯ ಶಾರ್ದೂಲ್ ಪಂಡಿತ್ ಮತ್ತು ಆರ್‌ಜೆ ಶ್ರವಣ್ ನಡೆಸಿಕೊಟ್ಟರು. ಈ ಕಾರ್ಯಕ್ರಮದ ತೀರ್ಪುಗಾರರಾಗಿ, ಅರ್ಚನಾ ಕೊಚ್ಚರ್, ಆಕಾಶ್ ಚೌಧರಿ, ಅಮೀರ್ ದಾಲ್ವಿ, ಕರಣ್ ಖಂಡೇಲ್ವಾಲ್, ಕರಿಷ್ಮಾ ಮೋದಿ, ಅವಿ ಮಿತ್ತಲ್, ಅಂಜಲಿ ರೈನಾ, ಮತ್ತು ಮೇಘಾ ಅಗರ್ವಾಲ್ ಇದ್ದರು.

Published On - 6:03 pm, Thu, 14 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ