AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol bunk Owners Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ತೈಲ ಖರೀದಿ ಕಂಪ್ಲೀಟ್ ಬಂದ್ ಆಗಲಿದೆ.

Petrol bunk Owners Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 30, 2022 | 10:07 AM

Share

ಬೆಂಗಳೂರು: ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್​ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್ ಡಿಸೇಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮುಂದಾಗಿದ್ದು, ತೈಲ ಖರೀದಿ ಕಂಪ್ಲೀಟ್ ಬಂದ್ ಆಗಲಿದೆ. ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ನಡೆಯಲಿದ್ದು, ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಆದರೆ ಈ ಮುಷ್ಕರದಿಂದ ವಾಹನ ‌ಸವಾರರಿಗೆ ಬಹುತೇಕ ಸಮಸ್ಯೆ ಆಗೋದಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಹೇಗಿರಲಿದೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ..ಬೇಡಿಕೆ ಏನು.?

ಪೆಟ್ರೋಲ್ ಬಂಕ್​ನಲ್ಲಿ ಸ್ಟಾಕ್ ಇರೋ ಪೆಟ್ರೋಲ್, ಡಿಸೇಲ್ ಮಾತ್ರ ಪೂರೈಕೆ ಮಾಡಲಾಗುತ್ತೆ. ಬಂಕ್​ಗಳಲ್ಲಿ ಸ್ಟಾಕ್ ಇಲ್ಲಾಂದ್ರೆ ಮಾತ್ರ ತೈಲ ಸಿಗೋದಿಲ್ಲ. ಪ್ರತಿ ಬಂಕ್​ನಲ್ಲಿ ಎರಡರಿಂದ ಮೂರು ದಿನಕ್ಕೆ ಆಗುವಷ್ಟು ತೈಲ ಸ್ಟಾಕ್ ಇರುತ್ತದೆ. ಹಾಗಾಗಿ ನಾಳಿನ ಒಂದು ದಿನದ ಮುಷ್ಕರದಿಂದ ಯಾವುದೇ ಸಮಸ್ಯೆ ಆಗೋದಿಲ್ಲ. ತೈಲ ಕಂಪನಿಗಳು ಮುಂಗಡ ಕಟ್ಟಿದ ಟ್ಯಾಕ್ಸ್ ಮರುಪಾವತಿ ಮಾಡಬೇಕು. ಈ ಹಿನ್ನಲೆ ತೈಲ ಖರೀದಿ ನಿಲ್ಲಿಸಿ ನಾಳೆ ಮುಷ್ಕರ ನಡೆಯಲಿದೆ. ಬೆಂಗಳೂರಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಿದ್ದು, ಶೆಲ್, ನಾಯರಾ ಖಾಸಗಿ ಪೆಟ್ರೋಲಿಯಂ ಕಂಪನಿಗಳೂ ಭಾಗಿಯಾಗಲಿವೆ. ಇದ್ದ ಸ್ಟಾಕ್ ಮಾತ್ರ ನಾಳೆ ಬಂಕ್ಗಳಲ್ಲಿ ದೊರೆಯಲಿದೆ. ತೈಲ ಕಂಪನಿಗಳಿಂದ ನಾಳೆ ಒಂದು ದಿನ ತೈಲ ಖರೀದಿಯನ್ನು ಬಂಕ್ ಮಾಲೀಕರು ನಿಲ್ಲಿಸಿದ್ದಾರೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು