AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol bunk Owners Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ತೈಲ ಖರೀದಿ ಕಂಪ್ಲೀಟ್ ಬಂದ್ ಆಗಲಿದೆ.

Petrol bunk Owners Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 30, 2022 | 10:07 AM

Share

ಬೆಂಗಳೂರು: ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್​ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್ ಡಿಸೇಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮುಂದಾಗಿದ್ದು, ತೈಲ ಖರೀದಿ ಕಂಪ್ಲೀಟ್ ಬಂದ್ ಆಗಲಿದೆ. ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ನಡೆಯಲಿದ್ದು, ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಆದರೆ ಈ ಮುಷ್ಕರದಿಂದ ವಾಹನ ‌ಸವಾರರಿಗೆ ಬಹುತೇಕ ಸಮಸ್ಯೆ ಆಗೋದಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಹೇಗಿರಲಿದೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ..ಬೇಡಿಕೆ ಏನು.?

ಪೆಟ್ರೋಲ್ ಬಂಕ್​ನಲ್ಲಿ ಸ್ಟಾಕ್ ಇರೋ ಪೆಟ್ರೋಲ್, ಡಿಸೇಲ್ ಮಾತ್ರ ಪೂರೈಕೆ ಮಾಡಲಾಗುತ್ತೆ. ಬಂಕ್​ಗಳಲ್ಲಿ ಸ್ಟಾಕ್ ಇಲ್ಲಾಂದ್ರೆ ಮಾತ್ರ ತೈಲ ಸಿಗೋದಿಲ್ಲ. ಪ್ರತಿ ಬಂಕ್​ನಲ್ಲಿ ಎರಡರಿಂದ ಮೂರು ದಿನಕ್ಕೆ ಆಗುವಷ್ಟು ತೈಲ ಸ್ಟಾಕ್ ಇರುತ್ತದೆ. ಹಾಗಾಗಿ ನಾಳಿನ ಒಂದು ದಿನದ ಮುಷ್ಕರದಿಂದ ಯಾವುದೇ ಸಮಸ್ಯೆ ಆಗೋದಿಲ್ಲ. ತೈಲ ಕಂಪನಿಗಳು ಮುಂಗಡ ಕಟ್ಟಿದ ಟ್ಯಾಕ್ಸ್ ಮರುಪಾವತಿ ಮಾಡಬೇಕು. ಈ ಹಿನ್ನಲೆ ತೈಲ ಖರೀದಿ ನಿಲ್ಲಿಸಿ ನಾಳೆ ಮುಷ್ಕರ ನಡೆಯಲಿದೆ. ಬೆಂಗಳೂರಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಿದ್ದು, ಶೆಲ್, ನಾಯರಾ ಖಾಸಗಿ ಪೆಟ್ರೋಲಿಯಂ ಕಂಪನಿಗಳೂ ಭಾಗಿಯಾಗಲಿವೆ. ಇದ್ದ ಸ್ಟಾಕ್ ಮಾತ್ರ ನಾಳೆ ಬಂಕ್ಗಳಲ್ಲಿ ದೊರೆಯಲಿದೆ. ತೈಲ ಕಂಪನಿಗಳಿಂದ ನಾಳೆ ಒಂದು ದಿನ ತೈಲ ಖರೀದಿಯನ್ನು ಬಂಕ್ ಮಾಲೀಕರು ನಿಲ್ಲಿಸಿದ್ದಾರೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ