AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಗಲಭೆಗಳಿಗೆ RSS ಸಂಘಟನೆಯೇ ಕಾರಣ; ಇಫ್ತಾರ್, ನಮಾಜ್ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗ್ತಾರೆ -PFI ಸಂಘಟನೆ

ಆರ್ಎಸ್ಎಸ್ ಬೇಕು ಅಂತಲೇ ಮುಸಲ್ಮಾನರಿಗೆ ತೊಂದರೆ ಕೊಡ್ತಿದ್ದಾರೆ. ಮಸೀದಿಗಳ ಮುಂದೆ ಮೆರವಣಿಗೆ, ಜೈಕಾರ ಕೂಗುತ್ತಾರೆ. ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿ ವರ್ತನೆ ಮಾಡಿದ್ದಾರೆ. ಈ ವರ್ತನೆಗಳು ಸೂಕ್ತವಲ್ಲ, RSS ಕೂಡಲೇ ಅರಿತುಕೊಳ್ಳಬೇಕು. -PFI ಸಂಘಟನೆ

ಇಂದಿನ ಗಲಭೆಗಳಿಗೆ RSS ಸಂಘಟನೆಯೇ ಕಾರಣ; ಇಫ್ತಾರ್, ನಮಾಜ್ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗ್ತಾರೆ -PFI ಸಂಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 13, 2022 | 4:11 PM

Share

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಮುಸ್ಲಿಂ ಗಲಾಟೆಗೆ RSS ಸಂಘಟನೆಯೇ ಕಾರಣ ಎಂದು PFI ಸಂಘಟನೆ ಆರೋಪಿಸಿದೆ. ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ PFI ಸಂಘಟನೆಯ ರಾಜ್ಯ ಕಾರ್ಯದರ್ಶಿ ಎ.ಕೆ. ಅಷ್ರಫ್, ಇಂದಿನ ಗಲಭೆಗಳಿಗೆ RSS ಸಂಘಟನೆಯೇ ಕಾರಣ. ಹಿಂದು & ಮುಸ್ಲಿಂ ಸಮುದಾಯದ ನಡುವೆ ಗಲಭೆಗೆಯುಂಟು ಮಾಡ್ತಿದೆ. ಗಲಭೆ ಕಾವು ಹೆಚ್ಚಾಗಲಿಕ್ಕೆ ಪ್ರಚೋದನೆ ನೀಡುತ್ತಿದೆ. ರಂಜಾನ್ ಇಫ್ತಾರ್ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗ್ತಾರೆ ಎಂದು ಆರೋಪಿಸಿದ್ದಾರೆ.

ಆರ್ಎಸ್ಎಸ್ ಬೇಕು ಅಂತಲೇ ಮುಸಲ್ಮಾನರಿಗೆ ತೊಂದರೆ ಕೊಡ್ತಿದ್ದಾರೆ. ಮಸೀದಿಗಳ ಮುಂದೆ ಮೆರವಣಿಗೆ, ಜೈಕಾರ ಕೂಗುತ್ತಾರೆ. ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿ ವರ್ತನೆ ಮಾಡಿದ್ದಾರೆ. ಈ ವರ್ತನೆಗಳು ಸೂಕ್ತವಲ್ಲ, RSS ಕೂಡಲೇ ಅರಿತುಕೊಳ್ಳಬೇಕು. ಇಂತಹ ಪ್ರಚೋದನಾಕಾರಿ ಕೆಲಸಗಳಿಂದ ಹಿಂದೆ ಸರಿಯಬೇಕು. ಮುಂದಿನ ದಿನಗಳಲ್ಲಿ RSS ಸಂಘಟನೆ ವಿರುದ್ಧ ಪ್ರತಿಭಟನೆ ಮಾಡ್ತೀವಿ. ಸರ್ಕಾರ ಈ ಎಲ್ಲಾ ಬೆಳವಣಿಗೆಗಳನ್ನ ಕಂಡೂ ಕಾಣದಂತಿದೆ. ಇಂದು ಎಲ್ಲ ವಿಚಾರದಲ್ಲೂ ಧರ್ಮ ಸಂಘರ್ಷ ಕಾಣುತ್ತಿದ್ದೇವೆ. ಇಂತಹ ಕೋಮು ಗಲಭೆಗಳಿಗೆ ಸರ್ಕಾರ ಅವಕಾಶ ಕೊಡಬಾರದು ಎಂದು PFI ಸಂಘಟನೆಯ ರಾಜ್ಯ ಕಾರ್ಯದರ್ಶಿ ಎ.ಕೆ. ಅಷ್ರಫ್ ತಿಳಿಸಿದ್ದಾರೆ.

ರಾಮನವಮಿ ವೇಳೆ ಬೇಕು ಅಂತಲೇ ಮಸೀದಿಗಳ ಮುಂದೆ ರ್ಯಾಲಿ ಮಾಡಿದ್ರು. ಪ್ರಚೋನೆ ನೀಡುವ ಕೆಲಸಗಳನ್ನ RSS ಮಾಡ್ತಿದೆ. ಇದು ಹಬ್ಬದಂದು ಮಾತ್ರ ನಡೆಯುವುದಿಲ್ಲ. ಹಬ್ಬ ಇವರಿಗೆ ಕೇವಲ ನೆಪವಷ್ಟೆ, ಅನೇಕ ಬಾರಿ ಈ ರೀತಿ ಮಾಡ್ತಾರೆ. ನಮಾಜ್ ವೇಳೆಯೇ ಹೀಗೆ ಮಾಡೋದು ಸರಿಯಲ್ಲ ಎಂದು ಅಷ್ರಫ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂತೋಷ ಸಾವಿನ ಪ್ರಕರಣ ಬಹಳ ಸೂಕ್ಷ್ಮವಾಗಿರುವುದರಿಂದ ತನಿಖೆ ಪೂರ್ತಿಗೊಳ್ಳದೆ ಏನನ್ನೂ ಹೇಳಲಾಗಲ್ಲ: ದೇವಜ್ಯೋತಿ ರೇ, ಐಜಿಪಿ

ಎಲ್ಲ ಮುಸ್ಲಿಮರು, ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌ ಜೊತೆ ಸೇರಲೇಬೇಕು -ಸಚಿವ ಕೆಎಸ್ ಈಶ್ವರಪ್ಪ

Published On - 4:10 pm, Wed, 13 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?