AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ

NIA: ಎನ್​ಐಎ ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
TV9 Web
| Edited By: |

Updated on: Nov 01, 2022 | 12:20 PM

Share

ಬೆಂಗಳೂರು: ದೇಶಾದ್ಯಂತ ಪಿಎಫ್​ಐ ಕಾರ್ಯಕರ್ತರ ಬಂಧನ ಪ್ರಕರಣ ದೊಡ್ಡ ಮಟ್ಟದ ಸಂಚಲನವನ್ನೇ ಉಂಟುಮಾಡಿದೆ. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ PFI ಕಾರ್ಯಕರ್ತರಿಗೆ ಸರ್ಕಾರ ಅದರಲ್ಲೂ ಪೊಲೀಸರು ಬಿಸಿಮುಟ್ಟಿಸಿದ್ದರು. ಆದರೆ ಇದೀಗ PFI ಮೇಲೆ ಕ್ರಮಕೈಗೊಂಡಿದ್ದ ಪೊಲೀಸ್​ ಅಧಿಕಾರಿಗಳನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪೊಲೀಸರನ್ನೇ ಟಾರ್ಗೆಟ್​ ಮಾಡಿದ್ದ ಪಿಎಫ್​ಐ ಸಂಘಟನೆ ಇದೀಗ ರಾಜ್ಯದಲ್ಲೂ ಪೊಲೀಸ್ ಅಧಿಕಾರಿಗಳ ಮೇಲೆ (Karnataka police) ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ (Intelligence Bureau -ಐಬಿ) ಸೂಚನೆ ಬಂದಿದೆ.

ಎನ್​ಐಎ (NIA) ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ. PFI ನಿಷೇಧದ ಬಳಿಕವೂ ತನಿಖೆ ನಡೆಸಿರುವ ರಾಜ್ಯ ಪೊಲೀಸರು ಕೆ.ಜಿ. ಹಳ್ಳಿ ಪ್ರಕರಣದಲ್ಲಿ PFI ಸದಸ್ಯರನ್ನು ಬಂಧಿಸಿದ್ದರು.

ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿಗಳ ಮೇಲೆ ಪಿಎಫ್​ಐ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳ ಚಲನವಲನಗಳ ಮೇಲೆ ಪಿಎಫ್ಐ ಕಣ್ಣಿಟ್ಟು ವಾಚ್ ಮಾಡ್ತಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮ ವಹಿಸುವಂತೆ ಐಬಿಯಿಂದ ಸಂದೇಶ ಬಂದಿದೆ ಎಂದು ಟಿವಿ 9 ಗೆ ರಾಜ್ಯ ಗೃಹ ಇಲಾಖೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ