AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ

NIA: ಎನ್​ಐಎ ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
TV9 Web
| Edited By: |

Updated on: Nov 01, 2022 | 12:20 PM

Share

ಬೆಂಗಳೂರು: ದೇಶಾದ್ಯಂತ ಪಿಎಫ್​ಐ ಕಾರ್ಯಕರ್ತರ ಬಂಧನ ಪ್ರಕರಣ ದೊಡ್ಡ ಮಟ್ಟದ ಸಂಚಲನವನ್ನೇ ಉಂಟುಮಾಡಿದೆ. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ PFI ಕಾರ್ಯಕರ್ತರಿಗೆ ಸರ್ಕಾರ ಅದರಲ್ಲೂ ಪೊಲೀಸರು ಬಿಸಿಮುಟ್ಟಿಸಿದ್ದರು. ಆದರೆ ಇದೀಗ PFI ಮೇಲೆ ಕ್ರಮಕೈಗೊಂಡಿದ್ದ ಪೊಲೀಸ್​ ಅಧಿಕಾರಿಗಳನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪೊಲೀಸರನ್ನೇ ಟಾರ್ಗೆಟ್​ ಮಾಡಿದ್ದ ಪಿಎಫ್​ಐ ಸಂಘಟನೆ ಇದೀಗ ರಾಜ್ಯದಲ್ಲೂ ಪೊಲೀಸ್ ಅಧಿಕಾರಿಗಳ ಮೇಲೆ (Karnataka police) ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ (Intelligence Bureau -ಐಬಿ) ಸೂಚನೆ ಬಂದಿದೆ.

ಎನ್​ಐಎ (NIA) ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ. PFI ನಿಷೇಧದ ಬಳಿಕವೂ ತನಿಖೆ ನಡೆಸಿರುವ ರಾಜ್ಯ ಪೊಲೀಸರು ಕೆ.ಜಿ. ಹಳ್ಳಿ ಪ್ರಕರಣದಲ್ಲಿ PFI ಸದಸ್ಯರನ್ನು ಬಂಧಿಸಿದ್ದರು.

ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿಗಳ ಮೇಲೆ ಪಿಎಫ್​ಐ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳ ಚಲನವಲನಗಳ ಮೇಲೆ ಪಿಎಫ್ಐ ಕಣ್ಣಿಟ್ಟು ವಾಚ್ ಮಾಡ್ತಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮ ವಹಿಸುವಂತೆ ಐಬಿಯಿಂದ ಸಂದೇಶ ಬಂದಿದೆ ಎಂದು ಟಿವಿ 9 ಗೆ ರಾಜ್ಯ ಗೃಹ ಇಲಾಖೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್