AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ

NIA: ಎನ್​ಐಎ ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
TV9 Web
| Edited By: ಸಾಧು ಶ್ರೀನಾಥ್​|

Updated on: Nov 01, 2022 | 12:20 PM

Share

ಬೆಂಗಳೂರು: ದೇಶಾದ್ಯಂತ ಪಿಎಫ್​ಐ ಕಾರ್ಯಕರ್ತರ ಬಂಧನ ಪ್ರಕರಣ ದೊಡ್ಡ ಮಟ್ಟದ ಸಂಚಲನವನ್ನೇ ಉಂಟುಮಾಡಿದೆ. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ PFI ಕಾರ್ಯಕರ್ತರಿಗೆ ಸರ್ಕಾರ ಅದರಲ್ಲೂ ಪೊಲೀಸರು ಬಿಸಿಮುಟ್ಟಿಸಿದ್ದರು. ಆದರೆ ಇದೀಗ PFI ಮೇಲೆ ಕ್ರಮಕೈಗೊಂಡಿದ್ದ ಪೊಲೀಸ್​ ಅಧಿಕಾರಿಗಳನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪೊಲೀಸರನ್ನೇ ಟಾರ್ಗೆಟ್​ ಮಾಡಿದ್ದ ಪಿಎಫ್​ಐ ಸಂಘಟನೆ ಇದೀಗ ರಾಜ್ಯದಲ್ಲೂ ಪೊಲೀಸ್ ಅಧಿಕಾರಿಗಳ ಮೇಲೆ (Karnataka police) ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ (Intelligence Bureau -ಐಬಿ) ಸೂಚನೆ ಬಂದಿದೆ.

ಎನ್​ಐಎ (NIA) ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ. PFI ನಿಷೇಧದ ಬಳಿಕವೂ ತನಿಖೆ ನಡೆಸಿರುವ ರಾಜ್ಯ ಪೊಲೀಸರು ಕೆ.ಜಿ. ಹಳ್ಳಿ ಪ್ರಕರಣದಲ್ಲಿ PFI ಸದಸ್ಯರನ್ನು ಬಂಧಿಸಿದ್ದರು.

ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿಗಳ ಮೇಲೆ ಪಿಎಫ್​ಐ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳ ಚಲನವಲನಗಳ ಮೇಲೆ ಪಿಎಫ್ಐ ಕಣ್ಣಿಟ್ಟು ವಾಚ್ ಮಾಡ್ತಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮ ವಹಿಸುವಂತೆ ಐಬಿಯಿಂದ ಸಂದೇಶ ಬಂದಿದೆ ಎಂದು ಟಿವಿ 9 ಗೆ ರಾಜ್ಯ ಗೃಹ ಇಲಾಖೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ