AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ

NIA: ಎನ್​ಐಎ ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ.

ಕ್ರಮ ಜರುಗಿಸಿದ್ದ ಪೊಲೀಸರ ಮೇಲೆಯೇ ಕಣ್ಣಿಟ್ಟ PFI, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಐಬಿ ಸೂಚನೆ
TV9 Web
| Edited By: |

Updated on: Nov 01, 2022 | 12:20 PM

Share

ಬೆಂಗಳೂರು: ದೇಶಾದ್ಯಂತ ಪಿಎಫ್​ಐ ಕಾರ್ಯಕರ್ತರ ಬಂಧನ ಪ್ರಕರಣ ದೊಡ್ಡ ಮಟ್ಟದ ಸಂಚಲನವನ್ನೇ ಉಂಟುಮಾಡಿದೆ. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ PFI ಕಾರ್ಯಕರ್ತರಿಗೆ ಸರ್ಕಾರ ಅದರಲ್ಲೂ ಪೊಲೀಸರು ಬಿಸಿಮುಟ್ಟಿಸಿದ್ದರು. ಆದರೆ ಇದೀಗ PFI ಮೇಲೆ ಕ್ರಮಕೈಗೊಂಡಿದ್ದ ಪೊಲೀಸ್​ ಅಧಿಕಾರಿಗಳನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪೊಲೀಸರನ್ನೇ ಟಾರ್ಗೆಟ್​ ಮಾಡಿದ್ದ ಪಿಎಫ್​ಐ ಸಂಘಟನೆ ಇದೀಗ ರಾಜ್ಯದಲ್ಲೂ ಪೊಲೀಸ್ ಅಧಿಕಾರಿಗಳ ಮೇಲೆ (Karnataka police) ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ, ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ (Intelligence Bureau -ಐಬಿ) ಸೂಚನೆ ಬಂದಿದೆ.

ಎನ್​ಐಎ (NIA) ತನಿಖೆ ವೇಳೆ ಸಿಕ್ಕ ಮಾಹಿತಿಯ ಅನ್ವಯ ಐಬಿ ಇಲಾಖೆಯಿಂದ ಈ ಸೂಚನೆ ಬಂದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಈ ಸೂಚನೆ ರವಾನಿಸಿದೆ. PFI ನಿಷೇಧದ ಬಳಿಕವೂ ತನಿಖೆ ನಡೆಸಿರುವ ರಾಜ್ಯ ಪೊಲೀಸರು ಕೆ.ಜಿ. ಹಳ್ಳಿ ಪ್ರಕರಣದಲ್ಲಿ PFI ಸದಸ್ಯರನ್ನು ಬಂಧಿಸಿದ್ದರು.

ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿಗಳ ಮೇಲೆ ಪಿಎಫ್​ಐ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳ ಚಲನವಲನಗಳ ಮೇಲೆ ಪಿಎಫ್ಐ ಕಣ್ಣಿಟ್ಟು ವಾಚ್ ಮಾಡ್ತಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮ ವಹಿಸುವಂತೆ ಐಬಿಯಿಂದ ಸಂದೇಶ ಬಂದಿದೆ ಎಂದು ಟಿವಿ 9 ಗೆ ರಾಜ್ಯ ಗೃಹ ಇಲಾಖೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ