AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಇಂಡಿಗೋ ವಿಮಾನದ ಫೋಟೋ ವೈರಲ್; ಕಾರಣ ಇಲ್ಲಿದೆ

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಬಾರಿ ವಿಚಿತ್ರವಾದ ಮತ್ತು ಆಶ್ಚರ್ಯಕರ ಭಾವಚಿತ್ರಗಳು ವೈರಲ್​​​ ಆಗುತ್ತಿರುತ್ತವೆ. ಅಂದರಂತೆ ಇದೀಗ ಇಂಡಿಗೋ ವಿಮಾನದ ಫೋಟೋ ವೈರಲ್​​ ಆಗಿದ್ದು,  ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ.

Bengaluru News: ಇಂಡಿಗೋ ವಿಮಾನದ ಫೋಟೋ ವೈರಲ್; ಕಾರಣ ಇಲ್ಲಿದೆ
ವೈರಲ್​​ ಆದ ಫೋಟೋ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 06, 2023 | 7:29 AM

Share

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (Social Media) ಕೆಲವೊಂದು ಬಾರಿ ವಿಚಿತ್ರವಾದ ಮತ್ತು ಆಶ್ಚರ್ಯಕರ ಭಾವಚಿತ್ರಗಳು (Photos) ವೈರಲ್​​​ ಆಗುತ್ತಿರುತ್ತವೆ. ಈ ವೈರಲ್​​ ಫೋಟೋಗಳಿಗೆ ಜಾಲತಾಣಗಳಲ್ಲಿ ಮಿಶ್ರ ಪ್ರತಿಕೆಯೆ ಬರುತ್ತವೆ. ಅದರಂತೆ ಇದೀಗ ಇಂಡಿಗೋ ಏರ್‌ಲೈನ್ಸ್​​​ (Indigo Airlines) ಚಿತ್ರವು ಸೋಷಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್​​ ಆಗುತ್ತಿದೆ. ಇದು ವಿಮಾನಯಾನ ಪ್ರಯಾಣಿಕರನ್ನು ಚಕಿತಗೊಳಿಸಿದೆ. ಅದು ಬ್ಯುಸಿನೆಸ್ ಕ್ಲಾಸ್ ಸೀಟ್‌ಗಳನ್ನು ಹೊಂದಿರದ ಇಂಡಿಗೋ ವಿಮಾನ ರಾಂಪ್‌ ಮೇಲೆ (Common ramp for founders and their funders) ಸ್ಥಾಪಕರು ಮತ್ತು ಅದರ ಹೂಡಿಕೆದಾರರಿಗೂ ಸಾಮಾನ್ಯ ರಾಂಪ್ ಎಂದು ಬರೆದಿರುವ ಫೋಟೋ ಟ್ವಿಟರ್​​​ನಲ್ಲಿ (Twitter) ಸಾಕಷ್ಟು ವೈರಲ್​​ ಆಗಿದೆ. ತನ್ನ ಪ್ರಯಾಣಿಕರಲ್ಲಿ ಯಾವುದೇ ವರ್ಗ ವ್ಯತ್ಯಾಸವಿಲ್ಲ ಎಂಬ ಅರ್ಥ ನೀಡುವ ಸಂದೇಶ ಬರೆದಿದೆ.

ಇದನ್ನೂ ಓದಿ: Brand Bengaluru: ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್: ಸುರಂಗ ಮಾರ್ಗ ನಿರ್ಮಿಸಲು ಚಿಂತನೆ

ಈ ಚಿತ್ರವನ್ನು ಮೂಲತಃ ಟ್ವಿಟ್ಟರ್‌ನಲ್ಲಿ ಪೂಜಾ ಸಿಂಗ್ ಎಂಬವರು ಪೋಸ್ಟ್ ಮಾಡಿದ್ದಾರೆ. “peak Bengaluru moment spot the difference” ಪೀಕ್ ಬೆಂಗಳೂರು ಕ್ಷಣ. ಚಿತ್ರದಲ್ಲಿನ ವ್ಯತ್ಯಾಸವನ್ನು ಗುರುತಿಸಿ ಎಂದು ಟ್ವೀಟ್​ ಮಾಡಿದ್ದಾರೆ. ಪೋಸ್ಟ್​​​ ಅನ್ನು 41 ಸಾವಿರ ಜನ ನೋಡಿದ್ದು, 455 ಲೈಕ್‌ಗಳನ್ನು ಪಡೆದುಕೊಂಡಿದೆ.

ಈ ಚಿತ್ರಕ್ಕೆ ಹಲವು ಟ್ವಿಟರ್​​ ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ. ಅನೇಕರು ಸರಿಯಾದ ಪ್ರತಿಕ್ರೆಯೆ ನೀಡಿದರೇ ಇನ್ನು ಕೆಲವರು ಆಶ್ಚರ್ಯ ಮತ್ತು ನಗುವಿನ ಎಂಓಜಿ ಕಾಮೆಂಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ