AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳ ಮೆಲುಕು ಹಾಕಿದ ಸಂಜಿತ್ ಹೆಗಡೆ

ಶೀಘ್ರವೇ ಒಂದು ಆಲ್ಬಮ್ ಸಾಂಗ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುವವನಿದ್ದೇನೆ. ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಖುಷಿ ಇದೆ ಎಂದು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳ ಮೆಲುಕು ಹಾಕಿದ ಸಂಜಿತ್ ಹೆಗಡೆ
ಸಂಜಿತ್ ಹೆಗಡೆ
TV9 Web
| Edited By: |

Updated on:Jan 05, 2022 | 9:42 PM

Share

ಬೆಂಗಳೂರು: ಟಿವಿ9 ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಕರೆದಾಗ ತುಂಬಾ ಸಂತೋಷದಿಂದ ಬರೋಕೆ ಒಪ್ಪಿಕೊಂಡೆ. ತುಂಬಾ ಖುಷಿ ಆಗ್ತಿದೆ. ನಾನು ತುಂಬಾ ಸಣ್ಣ ಕಲಾವಿದ. ನವನಕ್ಷತ್ರ ಅವಾರ್ಡ್​ಗೆ ನನ್ನನ್ನು ಆಯ್ಕೆ ಮಾಡಿಕೊಂಡಿರುವದಕ್ಕೆ ಟಿವಿ9 ಕನ್ನಡ ವಾಹಿನಿಗೆ ನಾನು ತುಂಬಾ ಆಭಾರಿ ಆಗಿದ್ದೇನೆ ಎಂದು ‘ನವನಕ್ಷತ್ರ’ ಸನ್ಮಾನ ಕಾರ್ಯಕ್ರಮದಲ್ಲಿ ಪುರಸ್ಕಾರ ಪಡೆದುಕೊಂಡ ಗಾಯಕ ಸಂಜಿತ್ ಹೆಗಡೆ ತಿಳಿಸಿದ್ದಾರೆ. ತಮ್ಮ ಬಾಲ್ಯದ ನೆನಪುಗಳು, ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.

ನಾನು ಸಂಗೀತವನ್ನು ಎಷ್ಟು ಪ್ರೀತಿಸುತ್ತೇನೆ ಅಂತಾ ತೋರಿಸಿಕೊಟ್ಟವ್ರು ಅಜ್ಜಿ,. ಅಜ್ಜಿಗೆ ಹಾಡು ಹೇಳಿ ಮಲಗಿಸ್ತಿದ್ದೆ. ಸಂಗೀತದ ಮೊದಲ ಪಾಠ ಕಲಿತದ್ದೆಲ್ಲಾ ಫ್ಯಾಮಿಲಿಯಿಂದ. ಸಂಗೀತದ ಜ್ಞಾನ ಕಲಿಯುವುದಕ್ಕಿಂತ ಸಂಗೀತವನ್ನು ಪ್ರಾಮಾಣಿಕವಾಗಿ ಪ್ರೀತಿಸುವುದು ಹೇಗೆ ಎಂದು ತಂದೆ, ಅಜ್ಜಿಯಿಂದ ತಿಳಿದೆ. ಅದು ದೇವರ ಮುಂದೆ ಕುಳಿತು ಹಾಡುತ್ತಾ ಕಲಿತದ್ದು ಎಂದು ಸಂಜಿತ್ ಹೆಗಡೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

ಸದ್ಯ ಪ್ಲೇ ಬ್ಯಾಕ್ ಸಿಂಗಿಂಗ್ ಬಿಟ್ಟು ಆಲ್ಬಮ್ ಸಾಂಗ್ ಬರೆಯುವತ್ತ ಕೆಲಸ ಮಾಡ್ತಾ ಇದ್ದೇನೆ. ಅದರಲ್ಲಿ ಸುಮಾರು 10-11 ಹಾಡುಗಳು ಇರಲಿದೆ. ಶೀಘ್ರವೇ ಒಂದು ಆಲ್ಬಮ್ ಸಾಂಗ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುವವನಿದ್ದೇನೆ. ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಖುಷಿ ಇದೆ ಎಂದು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎಲೆಮರೆಯಲ್ಲಿ ಕೆಲಸ ಮಾಡುವ ರೈತನನ್ನು ಗುರುತಿಸಿರುವುದು ಸಂತಸ ತಂದಿದೆ: ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಬೋರೇಗೌಡ

ಇದನ್ನೂ ಓದಿ: ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ

Published On - 9:42 pm, Wed, 5 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?