AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳ ಮೆಲುಕು ಹಾಕಿದ ಸಂಜಿತ್ ಹೆಗಡೆ

ಶೀಘ್ರವೇ ಒಂದು ಆಲ್ಬಮ್ ಸಾಂಗ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುವವನಿದ್ದೇನೆ. ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಖುಷಿ ಇದೆ ಎಂದು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳ ಮೆಲುಕು ಹಾಕಿದ ಸಂಜಿತ್ ಹೆಗಡೆ
ಸಂಜಿತ್ ಹೆಗಡೆ
Follow us
TV9 Web
| Updated By: ganapathi bhat

Updated on:Jan 05, 2022 | 9:42 PM

ಬೆಂಗಳೂರು: ಟಿವಿ9 ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಕರೆದಾಗ ತುಂಬಾ ಸಂತೋಷದಿಂದ ಬರೋಕೆ ಒಪ್ಪಿಕೊಂಡೆ. ತುಂಬಾ ಖುಷಿ ಆಗ್ತಿದೆ. ನಾನು ತುಂಬಾ ಸಣ್ಣ ಕಲಾವಿದ. ನವನಕ್ಷತ್ರ ಅವಾರ್ಡ್​ಗೆ ನನ್ನನ್ನು ಆಯ್ಕೆ ಮಾಡಿಕೊಂಡಿರುವದಕ್ಕೆ ಟಿವಿ9 ಕನ್ನಡ ವಾಹಿನಿಗೆ ನಾನು ತುಂಬಾ ಆಭಾರಿ ಆಗಿದ್ದೇನೆ ಎಂದು ‘ನವನಕ್ಷತ್ರ’ ಸನ್ಮಾನ ಕಾರ್ಯಕ್ರಮದಲ್ಲಿ ಪುರಸ್ಕಾರ ಪಡೆದುಕೊಂಡ ಗಾಯಕ ಸಂಜಿತ್ ಹೆಗಡೆ ತಿಳಿಸಿದ್ದಾರೆ. ತಮ್ಮ ಬಾಲ್ಯದ ನೆನಪುಗಳು, ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.

ನಾನು ಸಂಗೀತವನ್ನು ಎಷ್ಟು ಪ್ರೀತಿಸುತ್ತೇನೆ ಅಂತಾ ತೋರಿಸಿಕೊಟ್ಟವ್ರು ಅಜ್ಜಿ,. ಅಜ್ಜಿಗೆ ಹಾಡು ಹೇಳಿ ಮಲಗಿಸ್ತಿದ್ದೆ. ಸಂಗೀತದ ಮೊದಲ ಪಾಠ ಕಲಿತದ್ದೆಲ್ಲಾ ಫ್ಯಾಮಿಲಿಯಿಂದ. ಸಂಗೀತದ ಜ್ಞಾನ ಕಲಿಯುವುದಕ್ಕಿಂತ ಸಂಗೀತವನ್ನು ಪ್ರಾಮಾಣಿಕವಾಗಿ ಪ್ರೀತಿಸುವುದು ಹೇಗೆ ಎಂದು ತಂದೆ, ಅಜ್ಜಿಯಿಂದ ತಿಳಿದೆ. ಅದು ದೇವರ ಮುಂದೆ ಕುಳಿತು ಹಾಡುತ್ತಾ ಕಲಿತದ್ದು ಎಂದು ಸಂಜಿತ್ ಹೆಗಡೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

ಸದ್ಯ ಪ್ಲೇ ಬ್ಯಾಕ್ ಸಿಂಗಿಂಗ್ ಬಿಟ್ಟು ಆಲ್ಬಮ್ ಸಾಂಗ್ ಬರೆಯುವತ್ತ ಕೆಲಸ ಮಾಡ್ತಾ ಇದ್ದೇನೆ. ಅದರಲ್ಲಿ ಸುಮಾರು 10-11 ಹಾಡುಗಳು ಇರಲಿದೆ. ಶೀಘ್ರವೇ ಒಂದು ಆಲ್ಬಮ್ ಸಾಂಗ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುವವನಿದ್ದೇನೆ. ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಖುಷಿ ಇದೆ ಎಂದು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎಲೆಮರೆಯಲ್ಲಿ ಕೆಲಸ ಮಾಡುವ ರೈತನನ್ನು ಗುರುತಿಸಿರುವುದು ಸಂತಸ ತಂದಿದೆ: ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಬೋರೇಗೌಡ

ಇದನ್ನೂ ಓದಿ: ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ

Published On - 9:42 pm, Wed, 5 January 22

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್