AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ 2 ದಿನ ಕರ್ನಾಟಕ ಭೇಟಿ, ಶುಕ್ರವಾರ ಎಲ್ಲೆಲ್ಲಿ ಕಾರ್ಯಕ್ರಮ?

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ಮೂಲಕ ತುಮಕೂರಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಧಾನಿ ಮೋದಿ ಬೆಂಗಳೂರಿಗೆ ವಾಪಸಾಗಲಿದ್ದು, ರಾಜಭವನದಲ್ಲಿ ತಂಗಲಿದ್ದಾರೆ. ನಾಳೆ ಶುಕ್ರವಾರ ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳು ಮತ್ತು ಸಂಚಾರ ವಿವರ ಹೀಗಿದೆ. ಬೆಳಗ್ಗೆ 9:40 ಕ್ಕೆ ರಾಜಭವನದಿಂದ ರಸ್ತೆ‌ ಮೂಲಕ ಜಿಕೆವಿಕೆಗೆ ಆಗಮನ. ಬೆಳಗ್ಗೆ 10:00 ರಿಂದ 11:05 ನಿಮಿಷದವರೆಗೆ 107ನೇ ಇಂಡಿಯನ್ ಸೈನ್ಸ್ […]

ಪ್ರಧಾನಿ ಮೋದಿ 2 ದಿನ ಕರ್ನಾಟಕ ಭೇಟಿ, ಶುಕ್ರವಾರ ಎಲ್ಲೆಲ್ಲಿ ಕಾರ್ಯಕ್ರಮ?
ಸಾಧು ಶ್ರೀನಾಥ್​
|

Updated on: Jan 02, 2020 | 4:27 PM

Share

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ಮೂಲಕ ತುಮಕೂರಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಧಾನಿ ಮೋದಿ ಬೆಂಗಳೂರಿಗೆ ವಾಪಸಾಗಲಿದ್ದು, ರಾಜಭವನದಲ್ಲಿ ತಂಗಲಿದ್ದಾರೆ.

ನಾಳೆ ಶುಕ್ರವಾರ ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳು ಮತ್ತು ಸಂಚಾರ ವಿವರ ಹೀಗಿದೆ. ಬೆಳಗ್ಗೆ 9:40 ಕ್ಕೆ ರಾಜಭವನದಿಂದ ರಸ್ತೆ‌ ಮೂಲಕ ಜಿಕೆವಿಕೆಗೆ ಆಗಮನ. ಬೆಳಗ್ಗೆ 10:00 ರಿಂದ 11:05 ನಿಮಿಷದವರೆಗೆ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ ಬೆಳಗ್ಗೆ 11:10 ಕ್ಕೆ ರಸ್ತೆ ಮೂಲಕ ಹೆಚ್ ಎಎಲ್ ಗೆ ಆಗಮನ ಬೆಳಗ್ಗೆ 11:30 ಕ್ಕೆ ಹೆಚ್ ಎಎಎಲ್ ನಿಂದ ಹೆಲಿಕಾಪ್ಟರ್ ಮೂಲಕ ದೆಹಲಿಗೆ ವಾಪಸ್.

ಪ್ರಧಾನಿ ನರೇಂದ್ರ ಮೋದಿ ಬಳ್ಳಾರಿ ರಸ್ತೆ, ಹೆಬ್ಬಾಳ ಫ್ಲೈ ಓವರ್, ಮೇಕ್ರಿ ಸರ್ಕಲ್, ಟ್ರಿನಿಟಿ ಸರ್ಕಲ್ ಮಾರ್ಗವಾಗಿ ಹೆಚ್ ಎಎಲ್ ಏರ್​ಪೋರ್ಟ್ ತಲುಪಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗ ಬಳಸುವುದು ಒಳಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ