AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ: ಇಲ್ಲಿದೆ ಫೆ.13ರ ಮೋದಿ ಟೈಂ ಟೇಬಲ್​

Aero India Air Show: ನಾಳೆ ಫೆ. 13 ರಿಂದ 17ರವರಗೆ 5 ದಿನಗಳಕಾಲ ನಡೆಯುವ 14ನೇ ಆವೃತಿಯ ಏರೋ ಇಂಡಿಯಾ ಏರ್​ ಶೋವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಇಂದು (ಫೆ.12) ಬೆಂಗಳೂರಿಗೆ ಬಂದಿಳಿದಿದ್ದಾರೆ.

Narendra Modi: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ: ಇಲ್ಲಿದೆ ಫೆ.13ರ ಮೋದಿ ಟೈಂ ಟೇಬಲ್​
ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Feb 12, 2023 | 9:03 PM

Share

ಬೆಂಗಳೂರು: ನಾಳೆ ಫೆ. 13 ರಿಂದ 17ರವರಗೆ 5 ದಿನಗಳಕಾಲ ನಡೆಯುವ 14ನೇ ಆವೃತಿಯ ಏರೋ ಇಂಡಿಯಾ ಏರ್​ ಶೋವನ್ನು (Aero India Air Show) ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಇಂದು (ಫೆ.12) ಬೆಂಗಳೂರಿಗೆ ಬಂದಿಳಿದಿದ್ದಾರೆ. ಭಾರತೀಯ ವಾಯುಸೇನೆ (Indian Air Force) ವಿಮಾನದಲ್ಲಿ ಹೆಚ್‌ಎಎಲ್‌ಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಹೆಚ್​ಎಎಲ್​ನಿಂದ ರಸ್ತೆ ಮಾರ್ಗವಾಗಿ ರಾಜಭವನಕ್ಕೆ ಪ್ರಧಾನಿ ಮೋದಿ ತೆರಳಿದ್ದಾರೆ. ಇಂದು ರಾತ್ರಿ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ.

ಫೆ.13ರ ಮೋದಿ ಟೈಂ ಟೇಬಲ್​

ಸೋಮವಾರ ಬೆಳಗ್ಗೆ 8:50ಕ್ಕೆ ರಾಜಭವನದಿಂದ ಹೊರಟು ರಸ್ತೆ ಮುಖಾಂತರ ಮೆಕ್ರಿ ಸರ್ಕಲ್ ಬಳಿ ಇರುವ HQTCಗೆ ತೆರಳುತ್ತಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಲಹಂಕ ವಾಯುನೆಲೆಗೆ ತಲಪುತ್ತಾರೆ. ಬೆಳಗ್ಗೆ 9:30 ಕ್ಕೆ ಏರ್​ ಶೋ ಉದ್ಘಾಟಿಸಲಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಮಂತ್ರಿ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗುತ್ತಾರೆ. 9:30 ರಿಂದ 11:30 ರವರೆಗೆ ಏರೋ ವೀಕ್ಷಣೆ ಮಾಡಲಿದ್ದಾರೆ. 11:45ಕ್ಕೆ ಯಲಹಂಕ ವಿಮಾನ ನಿಲ್ದಾಣದಿಂದ ತ್ರಿಪುರಾದ ಅಗರ್ತಾಲ್​ಗೆ ತಲುಪಲಿದ್ದಾರೆ.

ರಾಜಭವನದ ಸುತ್ತಮುತ್ತ ಬಿಗಿ ಭದ್ರತೆ

ಪ್ರಧಾನಿ‌ ನರೇಂದ್ರ ಮೋದಿ ರಾಜಾಭವನದಲ್ಲಿ ವಾಸ್ತವ್ಯ ಹೂಡಲಿರುವ ಹಿನ್ನೆಲೆ ರಾಜಾಭವನದ ಸುತ್ತ – ಮುತ್ತ ಬಿಗಿ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?