AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್

ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 14, 2021 | 11:50 AM

Share

ಬೆಂಗಳೂರು: ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಜುನಾಥ್‌ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ್ ಬೆಂಗಳೂರಿನ ನಂದಿ ರಸ್ತೆಯ ವಿಲ್ಲಾದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಅದೇ ವಿಲ್ಲಾದಲ್ಲಿ ಆಸ್ಟ್ರೇಲಿಯಾ ದೇಶದ ವೋಹ್ನ್ ಟ್ರೋಲ್ಫೆ ದಂಪತಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆ ಫುಟ್ ಬಾಲ್ ಆಡಲು ಹೋಗಿದ್ದಾಗ ಅಂದ್ರೆ ಆಗಸ್ಟ್ 28ರಂದು ಮಂಜುನಾಥ್ ವಿದೇಶಿ ಪ್ರಜೆಗಳ ಮನೆಗೆ ನುಗ್ಗಿ 25 ಲಕ್ಷ ರೂ ಬೆಲೆ ಬಾಳುವ‌ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ.

ಬಳಿಕ ಪ್ಯಾರಿಸ್ನ ಎಫಿಲ್ ಟವರ್ ಮುಂದೆ ಪ್ರಪೋಸ್ ಮಾಡಿ ನೀಡಿದ್ದ ಡೈಮಂಡ್ ರಿಂಗ್ ಕಳ್ಳತನವಾಗಿದೆ ಎಂದು ವಿದೇಶಿ ದಂಪತಿ ಕಣ್ಣೀರಿಟ್ಟಿದ್ದರು. ಈ ಬಗ್ಗೆ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಮೊಬೈಲ್ ಕದ್ದ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ಉಂಗುರ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ವಾಹನ ಕಳ್ಳರನ್ನು ಬಂಧಿಸಿದ ಬಿಡದಿ ಠಾಣೆಯ ಪೊಲೀಸರು ಇನ್ನು ಮತ್ತೊಂದೆಡೆ ವಾಹನ ಕಳ್ಳರನ್ನು ರಾಮನಗರ ತಾಲೂಕಿನ ಬಿಡದಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಡ್ಯದ ರವಿಕುಮಾರ್, ಅನಿಲ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 6 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ

Published On - 11:45 am, Sun, 14 November 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್