AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಕೊಂಡುಕೊಂಡ ಇ ಸಿಗರೇಟ್​​ಗಳನ್ನು ನಗರದಲ್ಲಿ ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಜೆಜೆ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ
ಇ ಸಿಗರೇಟ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 03, 2024 | 8:15 AM

Share

ಬೆಂಗಳೂರು, ಸೆಪ್ಟೆಂಬರ್​ 03: ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಇ ಸಿಗರೇಟ್ (E Cigarette) ಖರೀದಿಸಿ ನಗರದಲ್ಲಿ ​ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಬಳಿ ಇರುವ ಇ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ಅಧಿಕಾರಿಗಳು ಸೀಜ್​ ಮಾಡುತ್ತಾರೆ. ಸೀಜ್​ ಮಾಡಿದ ಇ ಸಿಗರೇಟ್​ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ.

ಹರಾಜಿನಲ್ಲಿ ಇ ಸಿಗರೇಟ್​ಗಳನ್ನು ಖರೀದಿಸುವ ಖತರ್ನಾಕ್ ಗ್ಯಾಂಗ್ ಜೆಜೆನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಗೋಡೌನ್​ನಲ್ಲಿ ಶೇಖರಿಸಿದ್ದರು. ಬಳಿಕ ಇ ಸಿಗರೇಟ್​ಗಳನ್ನು ವಿಂಗಡಿಸುತ್ತಿದ್ದರು. ಬಳಸದ ಇ ಸಿಗರೇಟ್​ಗಳನ್ನು 300-400 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದು ದಾಳಿ ನಡೆಸಿದ ಜೆಜೆನಗರ ಪೊಲೀಸರು ಇಬ್ಬರು ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ